AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ

ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ
ಲಕ್ಷ್ಮಣ್​ ಸವದಿ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 14, 2020 | 10:16 AM

Share

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಎಂದು ಆಗ್ರಹಿಸಿ ಸತತ ಮೂರುದಿನಗಳ ಕಾಲ ರಾಜ್ಯಾದ್ಯಂತ ಬಸ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಇಂದು ಈ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಮುಷ್ಕರವನ್ನು ಹಿಂಪಡೆಯುವುದಾಗಿ ತಿಳಿಸಿದ್ದ ಸಾರಿಗೆ ನೌಕರರು ಇಂದೂ ಕೂಡ ಮುಷ್ಕರವನ್ನು ಮುಂದುವರೆಸಿದ್ದಾರೆ. ಆದರೆ ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭವಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾಡಿದ ಲಕ್ಷ್ಮಣ ಸವದಿ, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿ ಹೈದಿದ್ದಾರೆ.

ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲ್ಲ: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ. ಮುಷ್ಕರ ವಾಪಸ್​ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸುವೆ.

ನಿನ್ನೆಯ ದಿನ ಏನೆಲ್ಲಾ ಆಯಿತೆಂದು ಎಲ್ಲರಿಗೂ ಗೊತ್ತಿದೆ. ಆರ್ಥಿಕ ಇಲಾಖೆ ಸಾಧ್ಯ ಇಲ್ಲವೆಂದು ಮಾಹಿತಿ ನೀಡಿದೆ. ಹೀಗಾಗಿ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ರಾಜಕೀಯಪ್ರೇರಿತ. ಆತನಿ​ಗೂ ನಮಗೂ ಸಂಬಂಧವಿಲ್ಲ. ನಮ್ಮ ಕರೆಗೆ ಓಗೊಟ್ಟು ಸಿಬ್ಬಂದಿ ಇಂದು ಹಾಜರಾಗಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಮೆಜೆಸ್ಟಿಕ್‌ ನಿಲ್ದಾಣಕ್ಕೆ 8 ಬಿಎಂಟಿಸಿ ಬಸ್​ಗಳ ಆಗಮನ.. ಶಿವಾಜಿನಗರದಲ್ಲೂ ಬಸ್ ಸಂಚಾರ

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ