AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ

ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ
ಲಕ್ಷ್ಮಣ್​ ಸವದಿ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 14, 2020 | 10:16 AM

Share

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಎಂದು ಆಗ್ರಹಿಸಿ ಸತತ ಮೂರುದಿನಗಳ ಕಾಲ ರಾಜ್ಯಾದ್ಯಂತ ಬಸ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಇಂದು ಈ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಮುಷ್ಕರವನ್ನು ಹಿಂಪಡೆಯುವುದಾಗಿ ತಿಳಿಸಿದ್ದ ಸಾರಿಗೆ ನೌಕರರು ಇಂದೂ ಕೂಡ ಮುಷ್ಕರವನ್ನು ಮುಂದುವರೆಸಿದ್ದಾರೆ. ಆದರೆ ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭವಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾಡಿದ ಲಕ್ಷ್ಮಣ ಸವದಿ, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿ ಹೈದಿದ್ದಾರೆ.

ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲ್ಲ: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ. ಮುಷ್ಕರ ವಾಪಸ್​ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸುವೆ.

ನಿನ್ನೆಯ ದಿನ ಏನೆಲ್ಲಾ ಆಯಿತೆಂದು ಎಲ್ಲರಿಗೂ ಗೊತ್ತಿದೆ. ಆರ್ಥಿಕ ಇಲಾಖೆ ಸಾಧ್ಯ ಇಲ್ಲವೆಂದು ಮಾಹಿತಿ ನೀಡಿದೆ. ಹೀಗಾಗಿ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ರಾಜಕೀಯಪ್ರೇರಿತ. ಆತನಿ​ಗೂ ನಮಗೂ ಸಂಬಂಧವಿಲ್ಲ. ನಮ್ಮ ಕರೆಗೆ ಓಗೊಟ್ಟು ಸಿಬ್ಬಂದಿ ಇಂದು ಹಾಜರಾಗಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಮೆಜೆಸ್ಟಿಕ್‌ ನಿಲ್ದಾಣಕ್ಕೆ 8 ಬಿಎಂಟಿಸಿ ಬಸ್​ಗಳ ಆಗಮನ.. ಶಿವಾಜಿನಗರದಲ್ಲೂ ಬಸ್ ಸಂಚಾರ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ