AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ನೀಡ್ತೀನಂತ ಹೇಳಿಲ್ಲ ಎಂದ ಬಿಎಸ್​ವೈ, ಅನರ್ಹರಿಗೆ ಹೆಚ್ಚಿದ ಆತಂಕ

ಬೆಂಗಳೂರು: ಉಪಚುನಾವಣೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಇತ್ತ ಸುಪ್ರೀಂಕೋರ್ಟ್​ನಲ್ಲೂ ಅನರ್ಹ ಶಾಸಕರ ತೀರ್ಪು ನಿಗದಿಯಾಗಿದೆ. ಈ ಮಧ್ಯೆ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿದ ಹೇಳಿಕೆ ಅನರ್ಹರಲ್ಲಿ ಆತಂಕ ಹೆಚ್ಚಿಸಿದೆ. ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುತ್ತೇನೆಂದು ನಾನು ಹೇಳಿಲ್ಲ. ಅನರ್ಹ ಶಾಸಕರು ತಮ್ಮದೇ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮುಂದೇನು‌ ಮಾಡಬೇಕು ಎಂದು ಅವರೇ ತೀರ್ಮಾನಿಸ್ತಾರೆ. ಹೀಗಾಗಿ ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅನರ್ಹರು ಬಾಂಬೆಗೆ ಹೋಗಿದ್ದು ದೇಶಕ್ಕೆ […]

ಟಿಕೆಟ್ ನೀಡ್ತೀನಂತ ಹೇಳಿಲ್ಲ ಎಂದ ಬಿಎಸ್​ವೈ,  ಅನರ್ಹರಿಗೆ ಹೆಚ್ಚಿದ ಆತಂಕ
ಸಾಧು ಶ್ರೀನಾಥ್​
|

Updated on:Nov 03, 2019 | 2:48 PM

Share

ಬೆಂಗಳೂರು: ಉಪಚುನಾವಣೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಇತ್ತ ಸುಪ್ರೀಂಕೋರ್ಟ್​ನಲ್ಲೂ ಅನರ್ಹ ಶಾಸಕರ ತೀರ್ಪು ನಿಗದಿಯಾಗಿದೆ. ಈ ಮಧ್ಯೆ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿದ ಹೇಳಿಕೆ ಅನರ್ಹರಲ್ಲಿ ಆತಂಕ ಹೆಚ್ಚಿಸಿದೆ.

ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುತ್ತೇನೆಂದು ನಾನು ಹೇಳಿಲ್ಲ. ಅನರ್ಹ ಶಾಸಕರು ತಮ್ಮದೇ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮುಂದೇನು‌ ಮಾಡಬೇಕು ಎಂದು ಅವರೇ ತೀರ್ಮಾನಿಸ್ತಾರೆ. ಹೀಗಾಗಿ ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅನರ್ಹರು ಬಾಂಬೆಗೆ ಹೋಗಿದ್ದು ದೇಶಕ್ಕೆ ಗೊತ್ತಿರುವ ವಿಚಾರ. ಆ ಮಾತನ್ನೇ ನಾನು ಹೇಳಿದ್ದೇನೆ. ಅದಕ್ಕೂ, ಕೇಂದ್ರ ಗೃಹ ಸಚಿವ ಅಮಿತ್ ಶಾಗೂ ಏನು ಸಂಬಂಧ ಎಂದು ಬಿಎಸ್​ವೈ ಖಾರವಾಗಿ ಪ್ರಶ್ನಿಸಿದ್ದಾರೆ.

ಸಿಎಂ ಹೇಳಿಕೆ ಬೆನ್ನಲ್ಲೇ ಬೆಂಗಳೂರಿಗೆ ರಮೇಶ್​ ದೌಡು: ಅನರ್ಹರಿಗೂ ನಮಗೂ ಸಂಬಂಧವಿಲ್ಲವೆಂಬ ಸಿಎಂ ಹೇಳಿಕೆ ಬೆನ್ನಲ್ಲೇ ಬೆಂಗಳೂರಿನತ್ತ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ದಿಢೀರ್ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ನಂತರ ಅನರ್ಹ ಶಾಸಕರು ಸಭೆ ಸೇರಿ ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Published On - 2:47 pm, Sun, 3 November 19

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ