AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ ದಿನ, ಶುಭ ಘಳಿಗೆ: ದಿ. DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ಗೆ ಸೇರ್ಪಡೆ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನ ದಿನಕ್ಕೆ ರಂಗೇರುತ್ತಿದೆ. ಇದೀಗ, ಬೈಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಮಾಜಿ IAS ಅಧಿಕಾರಿ ದಿವಂಗತ DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಕುಸುಮಾ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದರು. ಕುಟುಂಬ ಸಮೇತರಾಗಿ ಕಚೇರಿಗೆ ಬಂದಿದ್ದ ಕುಸುಮಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ರಿಂದ ಪಕ್ಷದ ಸದಸ್ಯತ್ವ ಪತ್ರ ಪಡೆದುಕೊಂಡರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ […]

ಶುಭ ದಿನ, ಶುಭ ಘಳಿಗೆ: ದಿ. DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ಗೆ ಸೇರ್ಪಡೆ
KUSHAL V
|

Updated on:Oct 04, 2020 | 1:52 PM

Share

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನ ದಿನಕ್ಕೆ ರಂಗೇರುತ್ತಿದೆ. ಇದೀಗ, ಬೈಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಮಾಜಿ IAS ಅಧಿಕಾರಿ ದಿವಂಗತ DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಕುಸುಮಾ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದರು. ಕುಟುಂಬ ಸಮೇತರಾಗಿ ಕಚೇರಿಗೆ ಬಂದಿದ್ದ ಕುಸುಮಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ರಿಂದ ಪಕ್ಷದ ಸದಸ್ಯತ್ವ ಪತ್ರ ಪಡೆದುಕೊಂಡರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್ ಸಹ ಉಪಸ್ಥಿತರಿದ್ದರು.

ಬೆಳಗ್ಗೆ 11: 45ರ ಶುಭ ಘಳಿಗೆಗೆ ಕಾದು ಕಾಂಗ್ರೆಸ್ ಸದಸ್ಯತ್ವ ಪಡೆದ ಕುಸುಮಾ ಶುಭ ಘಳಿಗೆಗಾಗಿ ಸುಮಾರು ಒಂದು ಗಂಟೆಯ ಕಾಲ ಕಾದರು ಎಂದು ತಿಳಿದುಬಂದಿದೆ.

Published On - 1:02 pm, Sun, 4 October 20

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ