
ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ ದರ್ಶನಕ್ಕೆ ತೆರಳಿದ ಮೈಸೂರಿನ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ, ದೇವಿಯ ಆಶೀರ್ವಾದ ಪಡೆದರು.
ಖಡಕ್ ಅಧಿಕಾರಿ ರೋಹಿಣಿ ಸಿಂಧೂರಿ, ಇದೇ ವೇಳೆ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರಿನಲ್ಲೇ ಆಡಳಿತ ತರಬೇತಿ ಪಡೆದಿದ್ದೇನೆ
Published On - 11:18 am, Tue, 29 September 20