AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ. ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ […]

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ
KUSHAL V
|

Updated on: Oct 24, 2020 | 8:06 AM

Share

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ.

ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ ಮಹಡಿಗೂ ನೀರು ನುಗ್ಗಿದೆ. ಹೀಗಾಗಿ, ದೇವಸ್ಥಾನದಲ್ಲಿದ್ದ ವಿಗ್ರಹಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಯಿತು. ಇದೀಗ, ಕಲ್ಯಾಣ ಮಂಟಪದಲ್ಲಿಯೇ ವಿಗ್ರಹಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ