AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ. ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ […]

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ
KUSHAL V
|

Updated on: Oct 24, 2020 | 8:06 AM

Share

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ.

ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ ಮಹಡಿಗೂ ನೀರು ನುಗ್ಗಿದೆ. ಹೀಗಾಗಿ, ದೇವಸ್ಥಾನದಲ್ಲಿದ್ದ ವಿಗ್ರಹಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಯಿತು. ಇದೀಗ, ಕಲ್ಯಾಣ ಮಂಟಪದಲ್ಲಿಯೇ ವಿಗ್ರಹಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು