AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ. ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ […]

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ
KUSHAL V
|

Updated on: Oct 24, 2020 | 8:06 AM

Share

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ.

ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ ಮಹಡಿಗೂ ನೀರು ನುಗ್ಗಿದೆ. ಹೀಗಾಗಿ, ದೇವಸ್ಥಾನದಲ್ಲಿದ್ದ ವಿಗ್ರಹಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಯಿತು. ಇದೀಗ, ಕಲ್ಯಾಣ ಮಂಟಪದಲ್ಲಿಯೇ ವಿಗ್ರಹಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​