AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ. ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ […]

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ
KUSHAL V
|

Updated on: Oct 24, 2020 | 8:06 AM

Share

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ.

ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ ಮಹಡಿಗೂ ನೀರು ನುಗ್ಗಿದೆ. ಹೀಗಾಗಿ, ದೇವಸ್ಥಾನದಲ್ಲಿದ್ದ ವಿಗ್ರಹಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಯಿತು. ಇದೀಗ, ಕಲ್ಯಾಣ ಮಂಟಪದಲ್ಲಿಯೇ ವಿಗ್ರಹಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ