AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ. ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ […]

ದತ್ತಾತ್ರೇಯ ದೇಗುಲಕ್ಕೆ ನುಗ್ಗಿದ ರಾಜಕಾಲುವೆ ನೀರು: ದೇವರ ವಿಗ್ರಹಗಳು ಸ್ಥಳಾಂತರ
KUSHAL V
|

Updated on: Oct 24, 2020 | 8:06 AM

Share

ಬೆಂಗಳೂರು: ರಾತ್ರಿಯೆಲ್ಲಾ ಸುರಿದ ಭಾರಿ ಮಳೆಯಿಂದ ನಗರದ ಹೊಸಕೆರೆಹಳ್ಳಿಯಲ್ಲಿ 200 ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಓವರ್ ಫ್ಲೋ ಆಗಿ ಅವಾಂತರ ಸೃಷ್ಟಿಸಿದೆ. ಹಾಗಾಗಿ, ಇಡೀ ರಾತ್ರಿ ತಮ್ಮ ಮನೆಗಳಿಗೆ ನುಗ್ಗಿದ ಮಳೆ ನೀರನ್ನು ಹೊರತೆಗೆಯಲು ನಿವಾಸಿಗಳು ಪರದಾಡುವ ಸ್ಥಿತಿ ಎದುರಾಯ್ತು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸಹ ನೀರಿನಿಂದ ಹಾಳಾಗಿವೆ.

ಇತ್ತ ಬಡಾವಣೆಯ ಪ್ರಸಿದ್ಧ ದತ್ತಾತ್ರೇಯ ದೇಗುಲಕ್ಕೆ ಸಹ ರಾಜಕಾಲುವೆಯ ನೀರು ನುಗ್ಗಿದೆ. ದೇಗುಲದ ಕಲ್ಯಾಣ ಮಂಟಪದ ಕೆಳ ಮಹಡಿಗೂ ನೀರು ನುಗ್ಗಿದೆ. ಹೀಗಾಗಿ, ದೇವಸ್ಥಾನದಲ್ಲಿದ್ದ ವಿಗ್ರಹಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಯಿತು. ಇದೀಗ, ಕಲ್ಯಾಣ ಮಂಟಪದಲ್ಲಿಯೇ ವಿಗ್ರಹಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!