AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜೀವಕ್ಕೆ ಅಪಾಯವಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ: ವಾಟಾಳ್ ನಾಗರಾಜ್​

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಜಯಪುರ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದೆವು. ಮಾರ್ಗಮಧ್ಯೆ ತಡೆಯಲು ಇದೇನು ಚೀನಾ ಬಾರ್ಡರ್ ಅಲ್ಲ. ನಾನು ಸಾಕಷ್ಟು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಅವರ್ಯಾರೂ ಯಡಿಯೂರಪ್ಪನವರಷ್ಟು ದುರಹಂಕಾರಿಗಳಾಗಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ನನ್ನ ಜೀವಕ್ಕೆ ಅಪಾಯವಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ: ವಾಟಾಳ್ ನಾಗರಾಜ್​
ವಾಟಾಳ್​ ನಾಗರಾಜ್​
Lakshmi Hegde
| Edited By: |

Updated on:Feb 09, 2021 | 9:13 AM

Share

ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನನ್ನು ವೈಯಕ್ತಿವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನ ಜೀವಕ್ಕೆ ಏನಾದರೂ ಅಪಾಯವಾದರೆ ಅವರೇ ಕಾರಣ ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ. ಪ್ರತಿಭಟನೆ ನಡೆಸಲು ವಿಜಯಪುರಕ್ಕೆ ಆಗಮಿಸುತ್ತಿರುವ ವಾಟಾಳ್​ ನಾಗರಾಜ್​ರನ್ನು ಪೊಲೀಸರು ಅರ್ಧದಲ್ಲೇ ತಡೆದ ಬಳಿಕ ನಿಡಗುಂದಿಯಲ್ಲಿ ಮಾತನಾಡಿ, ವಿಜಯಪುರಕ್ಕೆ ತೆರಳುತ್ತಿದ್ದ ನಮ್ಮನ್ನು 60 ಕಿಮೀ ದೂರದಲ್ಲಿ ತಡೆಯಲಾಗಿದೆ. ನಮ್ಮನ್ನು ಹೀಗೆ ಮಾರ್ಗಮಧ್ಯೆಯೇ ತಡೆಯುವುದು ಎಷ್ಟು ಸರಿ? 25 ವರ್ಷಗಳಿಂದ ನೀಡುತ್ತಿದ್ದ ಎಸ್ಕಾರ್ಟ್ ಹಿಂಪಡೆಯಲಾಗಿದೆ. ಇದಕ್ಕೆಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಜಯಪುರ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದೆವು. ಮಾರ್ಗಮಧ್ಯೆ ತಡೆಯಲು ಇದೇನು ಚೀನಾ ಬಾರ್ಡರ್ ಅಲ್ಲ. ನಾನು ಸಾಕಷ್ಟು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಅವರ್ಯಾರೂ ಯಡಿಯೂರಪ್ಪನವರಷ್ಟು ದುರಹಂಕಾರಿಗಳಾಗಿರಲಿಲ್ಲ. ಆದರೆ ಯಡಿಯೂರಪ್ಪ ದ್ವೇಷ, ಅಸೂಯೆ ಸಾಧಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Published On - 4:57 pm, Tue, 1 December 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?