AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜೀವಕ್ಕೆ ಅಪಾಯವಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ: ವಾಟಾಳ್ ನಾಗರಾಜ್​

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಜಯಪುರ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದೆವು. ಮಾರ್ಗಮಧ್ಯೆ ತಡೆಯಲು ಇದೇನು ಚೀನಾ ಬಾರ್ಡರ್ ಅಲ್ಲ. ನಾನು ಸಾಕಷ್ಟು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಅವರ್ಯಾರೂ ಯಡಿಯೂರಪ್ಪನವರಷ್ಟು ದುರಹಂಕಾರಿಗಳಾಗಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ನನ್ನ ಜೀವಕ್ಕೆ ಅಪಾಯವಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ: ವಾಟಾಳ್ ನಾಗರಾಜ್​
ವಾಟಾಳ್​ ನಾಗರಾಜ್​
Lakshmi Hegde
| Edited By: |

Updated on:Feb 09, 2021 | 9:13 AM

Share

ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನನ್ನು ವೈಯಕ್ತಿವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನ ಜೀವಕ್ಕೆ ಏನಾದರೂ ಅಪಾಯವಾದರೆ ಅವರೇ ಕಾರಣ ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ. ಪ್ರತಿಭಟನೆ ನಡೆಸಲು ವಿಜಯಪುರಕ್ಕೆ ಆಗಮಿಸುತ್ತಿರುವ ವಾಟಾಳ್​ ನಾಗರಾಜ್​ರನ್ನು ಪೊಲೀಸರು ಅರ್ಧದಲ್ಲೇ ತಡೆದ ಬಳಿಕ ನಿಡಗುಂದಿಯಲ್ಲಿ ಮಾತನಾಡಿ, ವಿಜಯಪುರಕ್ಕೆ ತೆರಳುತ್ತಿದ್ದ ನಮ್ಮನ್ನು 60 ಕಿಮೀ ದೂರದಲ್ಲಿ ತಡೆಯಲಾಗಿದೆ. ನಮ್ಮನ್ನು ಹೀಗೆ ಮಾರ್ಗಮಧ್ಯೆಯೇ ತಡೆಯುವುದು ಎಷ್ಟು ಸರಿ? 25 ವರ್ಷಗಳಿಂದ ನೀಡುತ್ತಿದ್ದ ಎಸ್ಕಾರ್ಟ್ ಹಿಂಪಡೆಯಲಾಗಿದೆ. ಇದಕ್ಕೆಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಜಯಪುರ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದೆವು. ಮಾರ್ಗಮಧ್ಯೆ ತಡೆಯಲು ಇದೇನು ಚೀನಾ ಬಾರ್ಡರ್ ಅಲ್ಲ. ನಾನು ಸಾಕಷ್ಟು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಅವರ್ಯಾರೂ ಯಡಿಯೂರಪ್ಪನವರಷ್ಟು ದುರಹಂಕಾರಿಗಳಾಗಿರಲಿಲ್ಲ. ಆದರೆ ಯಡಿಯೂರಪ್ಪ ದ್ವೇಷ, ಅಸೂಯೆ ಸಾಧಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Published On - 4:57 pm, Tue, 1 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?