AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ […]

ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 20, 2020 | 2:13 PM

Share

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು. 7 ಕೆಜಿ ಅಕ್ಕಿ ಕೊಟ್ಟಿದ್ರೆ ಇವರಪ್ಪನ ಮನೆ ಗಂಟೇನು ಹೋಗ್ತಿತ್ತು? ನಾನು ಪುನಃ ಬಂದಿದ್ರೆ 10 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಸಭೆಯಲ್ಲಿ ಹೇಳುವಾಗ ಮುಂದಿನ ಸಲ ನೀವೆ ಬರ್ತಿರಿ ಆಗ ಕೊಡುವಿರಂತೆ ಸಾಹೇಬ್ರೆ ಅಂತ ಜನ ಕೂಗಾಡಿದ್ದಾರೆ. ಖಂಡಿತವಾಗಿಯೂ ಮಾಡ್ತೀನಿ.

ಒಂದು ವೇಳೆ ಮನಮೋಹನ ಸಿಂಗ್ ಅವರ ಕಾಲದಲ್ಲಿ ಎನ್.ಆರ್.ಇ.ಜಿ. ಇಲ್ದೆ ಹೋಗಿದ್ದರೆ.. ನಾನು ಅಕ್ಕಿ ಫ್ರಿಯಾಗಿ ಕೊಡದೇ ಹೋಗಿದ್ರೆ. ಈ ಕೊರೊನಾ ಸಮಯದಲ್ಲಿ ಎಷ್ಟು ಜನರು ಕಷ್ಟದಲ್ಲಿ ಸಿಕ್ಕಾಕಿ ಕೊಳ್ತಿದ್ರು? ಈ ಎರಡು ಕಾರ್ಯಕ್ರಮಗಳಿಂದ ಇವತ್ತು ಜನರು ಬದುಕಿದ್ದಾರೆ. ಹಳ್ಳಿಗಳಲ್ಲಿ ಕೆಲಸ ಸಿಗುತ್ತೆ, ಊಟ ಸಿಗುತ್ತೆ. ಬೆಂಗಳೂರು ಬಿಟ್ಟು ಬಹಳ ಜನರು ಊರಿಗೆ ಬಂದ್ಬಿಟ್ರು ಎಂದು ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್