AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ […]

ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 20, 2020 | 2:13 PM

Share

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು. 7 ಕೆಜಿ ಅಕ್ಕಿ ಕೊಟ್ಟಿದ್ರೆ ಇವರಪ್ಪನ ಮನೆ ಗಂಟೇನು ಹೋಗ್ತಿತ್ತು? ನಾನು ಪುನಃ ಬಂದಿದ್ರೆ 10 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಸಭೆಯಲ್ಲಿ ಹೇಳುವಾಗ ಮುಂದಿನ ಸಲ ನೀವೆ ಬರ್ತಿರಿ ಆಗ ಕೊಡುವಿರಂತೆ ಸಾಹೇಬ್ರೆ ಅಂತ ಜನ ಕೂಗಾಡಿದ್ದಾರೆ. ಖಂಡಿತವಾಗಿಯೂ ಮಾಡ್ತೀನಿ.

ಒಂದು ವೇಳೆ ಮನಮೋಹನ ಸಿಂಗ್ ಅವರ ಕಾಲದಲ್ಲಿ ಎನ್.ಆರ್.ಇ.ಜಿ. ಇಲ್ದೆ ಹೋಗಿದ್ದರೆ.. ನಾನು ಅಕ್ಕಿ ಫ್ರಿಯಾಗಿ ಕೊಡದೇ ಹೋಗಿದ್ರೆ. ಈ ಕೊರೊನಾ ಸಮಯದಲ್ಲಿ ಎಷ್ಟು ಜನರು ಕಷ್ಟದಲ್ಲಿ ಸಿಕ್ಕಾಕಿ ಕೊಳ್ತಿದ್ರು? ಈ ಎರಡು ಕಾರ್ಯಕ್ರಮಗಳಿಂದ ಇವತ್ತು ಜನರು ಬದುಕಿದ್ದಾರೆ. ಹಳ್ಳಿಗಳಲ್ಲಿ ಕೆಲಸ ಸಿಗುತ್ತೆ, ಊಟ ಸಿಗುತ್ತೆ. ಬೆಂಗಳೂರು ಬಿಟ್ಟು ಬಹಳ ಜನರು ಊರಿಗೆ ಬಂದ್ಬಿಟ್ರು ಎಂದು ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು