AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು. ಜಗನ್ […]

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:32 PM

Share

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು.

ಜಗನ್ ಮತಾಂತರ ಹೊಂದಿರುವ ಕ್ರಿಶ್ಚಿಯನ್. ಅವರು ವಕ್ಫ್ ಬೋರ್ಡ್, ಚರ್ಚ್‌ಗಳನ್ನು ಮುಟ್ಟುವುದಿಲ್ಲ. ದೇವಾಲಯಗಳ ಮೇಲಷ್ಟೇ ಅವರ ಕಣ್ಣು. ತಿರುಪತಿ ದೇವಸ್ಥಾನ ಆಂಧ್ರಪ್ರದೇಶದ ಆಸ್ತಿ ಅಲ್ಲ, ಅದು ಇಡೀ ದೇಶದ ಜನರ ಆಸ್ತಿ. ತಿರುಪತಿ ಆಸ್ತಿ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳ ಮೂಲಕ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮುತಾಲಿಕ್ ಮನವಿ ಸಲ್ಲಿಸಿದರು.

Published On - 2:17 pm, Wed, 27 May 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ