AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು. ಜಗನ್ […]

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:32 PM

Share

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು.

ಜಗನ್ ಮತಾಂತರ ಹೊಂದಿರುವ ಕ್ರಿಶ್ಚಿಯನ್. ಅವರು ವಕ್ಫ್ ಬೋರ್ಡ್, ಚರ್ಚ್‌ಗಳನ್ನು ಮುಟ್ಟುವುದಿಲ್ಲ. ದೇವಾಲಯಗಳ ಮೇಲಷ್ಟೇ ಅವರ ಕಣ್ಣು. ತಿರುಪತಿ ದೇವಸ್ಥಾನ ಆಂಧ್ರಪ್ರದೇಶದ ಆಸ್ತಿ ಅಲ್ಲ, ಅದು ಇಡೀ ದೇಶದ ಜನರ ಆಸ್ತಿ. ತಿರುಪತಿ ಆಸ್ತಿ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳ ಮೂಲಕ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮುತಾಲಿಕ್ ಮನವಿ ಸಲ್ಲಿಸಿದರು.

Published On - 2:17 pm, Wed, 27 May 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ