AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು. ಜಗನ್ […]

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:32 PM

Share

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು.

ಜಗನ್ ಮತಾಂತರ ಹೊಂದಿರುವ ಕ್ರಿಶ್ಚಿಯನ್. ಅವರು ವಕ್ಫ್ ಬೋರ್ಡ್, ಚರ್ಚ್‌ಗಳನ್ನು ಮುಟ್ಟುವುದಿಲ್ಲ. ದೇವಾಲಯಗಳ ಮೇಲಷ್ಟೇ ಅವರ ಕಣ್ಣು. ತಿರುಪತಿ ದೇವಸ್ಥಾನ ಆಂಧ್ರಪ್ರದೇಶದ ಆಸ್ತಿ ಅಲ್ಲ, ಅದು ಇಡೀ ದೇಶದ ಜನರ ಆಸ್ತಿ. ತಿರುಪತಿ ಆಸ್ತಿ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳ ಮೂಲಕ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮುತಾಲಿಕ್ ಮನವಿ ಸಲ್ಲಿಸಿದರು.

Published On - 2:17 pm, Wed, 27 May 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್