AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು. ಜಗನ್ […]

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:32 PM

Share

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು.

ಜಗನ್ ಮತಾಂತರ ಹೊಂದಿರುವ ಕ್ರಿಶ್ಚಿಯನ್. ಅವರು ವಕ್ಫ್ ಬೋರ್ಡ್, ಚರ್ಚ್‌ಗಳನ್ನು ಮುಟ್ಟುವುದಿಲ್ಲ. ದೇವಾಲಯಗಳ ಮೇಲಷ್ಟೇ ಅವರ ಕಣ್ಣು. ತಿರುಪತಿ ದೇವಸ್ಥಾನ ಆಂಧ್ರಪ್ರದೇಶದ ಆಸ್ತಿ ಅಲ್ಲ, ಅದು ಇಡೀ ದೇಶದ ಜನರ ಆಸ್ತಿ. ತಿರುಪತಿ ಆಸ್ತಿ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳ ಮೂಲಕ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮುತಾಲಿಕ್ ಮನವಿ ಸಲ್ಲಿಸಿದರು.

Published On - 2:17 pm, Wed, 27 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ