AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು. ಜಗನ್ […]

‘ತಿರುಪತಿ ಆಸ್ತಿ ಮಾರಾಟ ಮಾಡಿದ್ರೆ ತಂದೆ ರೀತಿಯಲ್ಲೇ ಜಗನ್ ಸಾವು ಖಚಿತ’
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:32 PM

Share

ಧಾರವಾಡ: ತಿರುಪತಿ ದೇವಾಲಯದ ಆಸ್ತಿಯನ್ನು ಮಾರಾಟ ಮಾಡಿದ್ರೆ ತಂದೆಯ ರೀತಿಯಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಯುತ್ತಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಜಗನ್ ತಂದೆ ರಾಜಶೇಖರ್ ರೆಡ್ಡಿ ಸಹ ಇದೇ ರೀತಿ ಮಾಡಿದ್ರು. ಹಾಗೆ ಮಾಡಿ ಶಾಪಕ್ಕೆ ಒಳಗಾಗಿದ್ದರು. ಆದ್ರೆ ಅವರ ಸಾವಿನ ರಹಸ್ಯ ಈವರೆಗೂ ಯಾರಿಗೂ ತಿಳಿದಿಲ್ಲ. ಆಂಧ್ರ ಸಿಎಂ ಜಗನ್‌ಗೂ ಅದೇ ಗತಿ ಬರುತ್ತದೆ ಎಂದು ತಿರುಪತಿ ದೇವಾಲಯದ ಆಸ್ತಿ ಮಾರಾಟಕ್ಕೆ ಮುತಾಲಿಕ್ ವಿರೋಧಿಸಿದರು.

ಜಗನ್ ಮತಾಂತರ ಹೊಂದಿರುವ ಕ್ರಿಶ್ಚಿಯನ್. ಅವರು ವಕ್ಫ್ ಬೋರ್ಡ್, ಚರ್ಚ್‌ಗಳನ್ನು ಮುಟ್ಟುವುದಿಲ್ಲ. ದೇವಾಲಯಗಳ ಮೇಲಷ್ಟೇ ಅವರ ಕಣ್ಣು. ತಿರುಪತಿ ದೇವಸ್ಥಾನ ಆಂಧ್ರಪ್ರದೇಶದ ಆಸ್ತಿ ಅಲ್ಲ, ಅದು ಇಡೀ ದೇಶದ ಜನರ ಆಸ್ತಿ. ತಿರುಪತಿ ಆಸ್ತಿ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳ ಮೂಲಕ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮುತಾಲಿಕ್ ಮನವಿ ಸಲ್ಲಿಸಿದರು.

Published On - 2:17 pm, Wed, 27 May 20

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು