AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನರನ್ನ ಗೆಲ್ಸಿದ್ರೆ ಸಚಿವರಾಗಿ ಬಂದು ಕ್ಷೇತ್ರದ ಅಭಿವೃದ್ಧಿ ಮಾಡ್ತಾರೆ: ಸಚಿವ ನಾರಾಯಣಗೌಡ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಸಿದ್ರೆ ಸಚಿವರಾಗಿ ಬಂದು ಅವರು ಕ್ಷೇತ್ರದ ಅಭಿವೃದ್ಧಿ ಮಾಡ್ತಾರೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ. BJP ಸರ್ಕಾರವನ್ನ 25 ವರ್ಷ ಯಾರೂ ಅಲ್ಲಾಡಿಸಲು ಆಗಲ್ಲ ಉಪಚುನಾವಣೆ ಬಳಿಕ ಮುನಿರತ್ನ ಸಚಿವರಾಗಿ ಬರುತ್ತಾರೆ. ಈ ಸರ್ಕಾರವನ್ನು 25 ವರ್ಷ ಯಾರೂ ಅಲ್ಲಾಡಿಸಲು ಆಗಲ್ಲ ಎಂದು ಪ್ರಚಾರದ ವೇಳೆ ಸಚಿವ ನಾರಾಯಣಗೌಡ ಹೇಳಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಅಸೆಂಬ್ಲಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ R.R. ನಗರ ಬಿಜೆಪಿ […]

ಮುನಿರತ್ನರನ್ನ ಗೆಲ್ಸಿದ್ರೆ ಸಚಿವರಾಗಿ ಬಂದು ಕ್ಷೇತ್ರದ ಅಭಿವೃದ್ಧಿ ಮಾಡ್ತಾರೆ: ಸಚಿವ ನಾರಾಯಣಗೌಡ
ಸಾಧು ಶ್ರೀನಾಥ್​
|

Updated on:Oct 27, 2020 | 1:00 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಸಿದ್ರೆ ಸಚಿವರಾಗಿ ಬಂದು ಅವರು ಕ್ಷೇತ್ರದ ಅಭಿವೃದ್ಧಿ ಮಾಡ್ತಾರೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

BJP ಸರ್ಕಾರವನ್ನ 25 ವರ್ಷ ಯಾರೂ ಅಲ್ಲಾಡಿಸಲು ಆಗಲ್ಲ ಉಪಚುನಾವಣೆ ಬಳಿಕ ಮುನಿರತ್ನ ಸಚಿವರಾಗಿ ಬರುತ್ತಾರೆ. ಈ ಸರ್ಕಾರವನ್ನು 25 ವರ್ಷ ಯಾರೂ ಅಲ್ಲಾಡಿಸಲು ಆಗಲ್ಲ ಎಂದು ಪ್ರಚಾರದ ವೇಳೆ ಸಚಿವ ನಾರಾಯಣಗೌಡ ಹೇಳಿದ್ದಾರೆ.

ನವೆಂಬರ್ 3ರಂದು ಆರ್.ಆರ್.ನಗರ ಅಸೆಂಬ್ಲಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ R.R. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಸಚಿವ ನಾರಾಯಣಗೌಡ ಪ್ರಚಾರ ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಈ ಹಿಂದೆ.. ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸಗಳು ಆಗುತ್ತಿರಲಿಲ್ಲ. ಹೀಗಾಗಿ ನಾವೆಲ್ಲಾ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದೆವು. ಈಗ ಮುನಿರತ್ನ ಸ್ಪರ್ಧಿಸಲು ಕೋರ್ಟ್ ಅವಕಾಶ ನೀಡಿದೆ. ಮುನಿರತ್ನರನ್ನು ಗೆಲ್ಲಿಸಿದ್ರೆ ಅವರು ಸಚಿವರಾಗಿ ಬರುತ್ತಾರೆ ಕ್ಷೇತ್ರದ ಅಭಿವೃದ್ಧಿಗೆ ಮುನಿರತ್ನ ಕೆಲಸ ಮಾಡುತ್ತಾರೆ ಎಂದು ಪ್ರಚಾರ ಮಾಡುತ್ತಾ ಸಚಿವ ನಾರಾಯಣಗೌಡ ಹೇಳಿದರು.

Published On - 12:59 pm, Tue, 27 October 20

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ