AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಕಾನ್ಸ್​ಟೇಬಲ್​ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಐಜಿ

ಕೋಲಾರ: ಕೊರೊನಾ ಮಹಾಮಾರಿಗೆ ಜನ ನಡುಗಿ ಹೋಗಿದ್ದಾರೆ. ಎಲ್ಲೆಲ್ಲೂ ಕೊರೊನಾ ಭಯ ಜನರನ್ನ ದುರ್ಬಲ ಮಾಡುತ್ತಿದೆ. ಸೋಂಕು ದೃಢಪಡುತ್ತಿದ್ದಂತೆ ಕೆಲ ಮಂದಿ ಮಹಾಮಾರಿಗೆ ಹೆದರಿ ಪ್ರಾಣ ಕಳೆದುಕೊಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿರುವಂತಹ ಘಟನೆಗಳು ಸಹ ನಡೆಯುತ್ತಿವೆ. ಕೊರೊನಾ ದೇಹ ಸೇರುತ್ತಿದ್ದಂತೆ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಪರದಾಡುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೋಲಾರದ ಪೊಲೀಸ್ ಕಾನ್ಸ್ ಟೇಬಲ್​ಗೆ ದೂರವಾಣಿ‌ ಮೂಲಕ ಕರೆ ಮಾಡಿ ಐಜಿ ಧೈರ್ಯ ತುಂಬಿದ್ದಾರೆ. ಸದ್ಯ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. […]

ಸೋಂಕಿತ ಕಾನ್ಸ್​ಟೇಬಲ್​ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಐಜಿ
ಆಯೇಷಾ ಬಾನು
| Edited By: |

Updated on:Jul 09, 2020 | 5:11 PM

Share

ಕೋಲಾರ: ಕೊರೊನಾ ಮಹಾಮಾರಿಗೆ ಜನ ನಡುಗಿ ಹೋಗಿದ್ದಾರೆ. ಎಲ್ಲೆಲ್ಲೂ ಕೊರೊನಾ ಭಯ ಜನರನ್ನ ದುರ್ಬಲ ಮಾಡುತ್ತಿದೆ. ಸೋಂಕು ದೃಢಪಡುತ್ತಿದ್ದಂತೆ ಕೆಲ ಮಂದಿ ಮಹಾಮಾರಿಗೆ ಹೆದರಿ ಪ್ರಾಣ ಕಳೆದುಕೊಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿರುವಂತಹ ಘಟನೆಗಳು ಸಹ ನಡೆಯುತ್ತಿವೆ. ಕೊರೊನಾ ದೇಹ ಸೇರುತ್ತಿದ್ದಂತೆ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಪರದಾಡುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೋಲಾರದ ಪೊಲೀಸ್ ಕಾನ್ಸ್ ಟೇಬಲ್​ಗೆ ದೂರವಾಣಿ‌ ಮೂಲಕ ಕರೆ ಮಾಡಿ ಐಜಿ ಧೈರ್ಯ ತುಂಬಿದ್ದಾರೆ. ಸದ್ಯ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಕೇಂದ್ರ ವಲಯ ಐ.ಜಿ.ಪಿ. ಸೀಮಂತ್ ಕುಮಾರ್ ಸಿಂಗ್ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೋಲಾರ ಟ್ರಾಫಿಕ್ ಮುಖ್ಯ ಪೇದೆ ಮೆಹಬೂಬ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಖುದ್ದು ಐಜಿ ದೂರವಾಣಿ‌ ಮೂಲಕ ಕರೆ ಮಾಡಿ ಕಾನ್ಸ್ ಟೇಬಲ್ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಮುಖ್ಯಪೇದೆ ಜೊತೆಗೆ ಕುಟುಂಬಸ್ಥರ ಅರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳುವಂತೆ ಕೆಲವು ಸಲಹೆಗಳನ್ನ ನೀಡಿದ್ದಾರೆ.

Published On - 2:29 pm, Thu, 9 July 20

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?