AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಕಾನ್ಸ್​ಟೇಬಲ್​ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಐಜಿ

ಕೋಲಾರ: ಕೊರೊನಾ ಮಹಾಮಾರಿಗೆ ಜನ ನಡುಗಿ ಹೋಗಿದ್ದಾರೆ. ಎಲ್ಲೆಲ್ಲೂ ಕೊರೊನಾ ಭಯ ಜನರನ್ನ ದುರ್ಬಲ ಮಾಡುತ್ತಿದೆ. ಸೋಂಕು ದೃಢಪಡುತ್ತಿದ್ದಂತೆ ಕೆಲ ಮಂದಿ ಮಹಾಮಾರಿಗೆ ಹೆದರಿ ಪ್ರಾಣ ಕಳೆದುಕೊಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿರುವಂತಹ ಘಟನೆಗಳು ಸಹ ನಡೆಯುತ್ತಿವೆ. ಕೊರೊನಾ ದೇಹ ಸೇರುತ್ತಿದ್ದಂತೆ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಪರದಾಡುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೋಲಾರದ ಪೊಲೀಸ್ ಕಾನ್ಸ್ ಟೇಬಲ್​ಗೆ ದೂರವಾಣಿ‌ ಮೂಲಕ ಕರೆ ಮಾಡಿ ಐಜಿ ಧೈರ್ಯ ತುಂಬಿದ್ದಾರೆ. ಸದ್ಯ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. […]

ಸೋಂಕಿತ ಕಾನ್ಸ್​ಟೇಬಲ್​ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಐಜಿ
ಆಯೇಷಾ ಬಾನು
| Edited By: |

Updated on:Jul 09, 2020 | 5:11 PM

Share

ಕೋಲಾರ: ಕೊರೊನಾ ಮಹಾಮಾರಿಗೆ ಜನ ನಡುಗಿ ಹೋಗಿದ್ದಾರೆ. ಎಲ್ಲೆಲ್ಲೂ ಕೊರೊನಾ ಭಯ ಜನರನ್ನ ದುರ್ಬಲ ಮಾಡುತ್ತಿದೆ. ಸೋಂಕು ದೃಢಪಡುತ್ತಿದ್ದಂತೆ ಕೆಲ ಮಂದಿ ಮಹಾಮಾರಿಗೆ ಹೆದರಿ ಪ್ರಾಣ ಕಳೆದುಕೊಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿರುವಂತಹ ಘಟನೆಗಳು ಸಹ ನಡೆಯುತ್ತಿವೆ. ಕೊರೊನಾ ದೇಹ ಸೇರುತ್ತಿದ್ದಂತೆ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಪರದಾಡುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೋಲಾರದ ಪೊಲೀಸ್ ಕಾನ್ಸ್ ಟೇಬಲ್​ಗೆ ದೂರವಾಣಿ‌ ಮೂಲಕ ಕರೆ ಮಾಡಿ ಐಜಿ ಧೈರ್ಯ ತುಂಬಿದ್ದಾರೆ. ಸದ್ಯ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಕೇಂದ್ರ ವಲಯ ಐ.ಜಿ.ಪಿ. ಸೀಮಂತ್ ಕುಮಾರ್ ಸಿಂಗ್ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೋಲಾರ ಟ್ರಾಫಿಕ್ ಮುಖ್ಯ ಪೇದೆ ಮೆಹಬೂಬ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಖುದ್ದು ಐಜಿ ದೂರವಾಣಿ‌ ಮೂಲಕ ಕರೆ ಮಾಡಿ ಕಾನ್ಸ್ ಟೇಬಲ್ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಮುಖ್ಯಪೇದೆ ಜೊತೆಗೆ ಕುಟುಂಬಸ್ಥರ ಅರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳುವಂತೆ ಕೆಲವು ಸಲಹೆಗಳನ್ನ ನೀಡಿದ್ದಾರೆ.

Published On - 2:29 pm, Thu, 9 July 20

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ