AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಕಾನ್ಸ್​ಟೇಬಲ್​ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಐಜಿ

ಕೋಲಾರ: ಕೊರೊನಾ ಮಹಾಮಾರಿಗೆ ಜನ ನಡುಗಿ ಹೋಗಿದ್ದಾರೆ. ಎಲ್ಲೆಲ್ಲೂ ಕೊರೊನಾ ಭಯ ಜನರನ್ನ ದುರ್ಬಲ ಮಾಡುತ್ತಿದೆ. ಸೋಂಕು ದೃಢಪಡುತ್ತಿದ್ದಂತೆ ಕೆಲ ಮಂದಿ ಮಹಾಮಾರಿಗೆ ಹೆದರಿ ಪ್ರಾಣ ಕಳೆದುಕೊಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿರುವಂತಹ ಘಟನೆಗಳು ಸಹ ನಡೆಯುತ್ತಿವೆ. ಕೊರೊನಾ ದೇಹ ಸೇರುತ್ತಿದ್ದಂತೆ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಪರದಾಡುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೋಲಾರದ ಪೊಲೀಸ್ ಕಾನ್ಸ್ ಟೇಬಲ್​ಗೆ ದೂರವಾಣಿ‌ ಮೂಲಕ ಕರೆ ಮಾಡಿ ಐಜಿ ಧೈರ್ಯ ತುಂಬಿದ್ದಾರೆ. ಸದ್ಯ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. […]

ಸೋಂಕಿತ ಕಾನ್ಸ್​ಟೇಬಲ್​ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಐಜಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 09, 2020 | 5:11 PM

Share

ಕೋಲಾರ: ಕೊರೊನಾ ಮಹಾಮಾರಿಗೆ ಜನ ನಡುಗಿ ಹೋಗಿದ್ದಾರೆ. ಎಲ್ಲೆಲ್ಲೂ ಕೊರೊನಾ ಭಯ ಜನರನ್ನ ದುರ್ಬಲ ಮಾಡುತ್ತಿದೆ. ಸೋಂಕು ದೃಢಪಡುತ್ತಿದ್ದಂತೆ ಕೆಲ ಮಂದಿ ಮಹಾಮಾರಿಗೆ ಹೆದರಿ ಪ್ರಾಣ ಕಳೆದುಕೊಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿರುವಂತಹ ಘಟನೆಗಳು ಸಹ ನಡೆಯುತ್ತಿವೆ. ಕೊರೊನಾ ದೇಹ ಸೇರುತ್ತಿದ್ದಂತೆ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಪರದಾಡುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೋಲಾರದ ಪೊಲೀಸ್ ಕಾನ್ಸ್ ಟೇಬಲ್​ಗೆ ದೂರವಾಣಿ‌ ಮೂಲಕ ಕರೆ ಮಾಡಿ ಐಜಿ ಧೈರ್ಯ ತುಂಬಿದ್ದಾರೆ. ಸದ್ಯ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಕೇಂದ್ರ ವಲಯ ಐ.ಜಿ.ಪಿ. ಸೀಮಂತ್ ಕುಮಾರ್ ಸಿಂಗ್ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೋಲಾರ ಟ್ರಾಫಿಕ್ ಮುಖ್ಯ ಪೇದೆ ಮೆಹಬೂಬ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಖುದ್ದು ಐಜಿ ದೂರವಾಣಿ‌ ಮೂಲಕ ಕರೆ ಮಾಡಿ ಕಾನ್ಸ್ ಟೇಬಲ್ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಮುಖ್ಯಪೇದೆ ಜೊತೆಗೆ ಕುಟುಂಬಸ್ಥರ ಅರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳುವಂತೆ ಕೆಲವು ಸಲಹೆಗಳನ್ನ ನೀಡಿದ್ದಾರೆ.

Published On - 2:29 pm, Thu, 9 July 20

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ