AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮಾತೃಭಾಷೆಯಲ್ಲಿಯೂ ಎಂಜಿನಿಯರಿಂಗ್ ವ್ಯಾಸಂಗ..! ಯಾವಾಗಿಂದ ಆರಂಭ?

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮತ್ತು ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳು (NIT) ಮುಂದಿನ ಶೈಕ್ಷಣಿಕ ವರ್ಷದಿಂದ ಮಾತೃಭಾಷೆಯಲ್ಲಿ ಎಂಜಿನಿಯರಿಂಗ್ ಕೋರ್ಸ್​ಗಳನ್ನು ನೀಡಲು ಪ್ರಾರಂಭಿಸಲಿದೆ .

ಇನ್ನು ಮಾತೃಭಾಷೆಯಲ್ಲಿಯೂ ಎಂಜಿನಿಯರಿಂಗ್ ವ್ಯಾಸಂಗ..! ಯಾವಾಗಿಂದ ಆರಂಭ?
ಮುಂದಿನ ಶೈಕ್ಷಣಿಕ ವರ್ಷದಿಂದ ಮಾತೃಭಾಷೆಯಲ್ಲಿ ನಡೆಯಲಿರುವ ಎಂಜಿನಿಯರಿಂಗ್ ಕೋರ್ಸ್​ಗಳು
sandhya thejappa
| Edited By: |

Updated on: Nov 27, 2020 | 6:25 PM

Share

ದೆಹಲಿ: ಇಂಡಿಯನ್ ಇನ್ಸ್​ಟಿಟ್ಯೂಟ್​ ಆಫ್ ಟೆಕ್ನಾಲಜಿ (IIT) ಮತ್ತು ನ್ಯಾಶನಲ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿಗಳು (NIT) ಮುಂದಿನ ಶೈಕ್ಷಣಿಕ ವರ್ಷದಿಂದ ಮಾತೃಭಾಷೆಯಲ್ಲಿ ಎಂಜಿನಿಯರಿಂಗ್ ಕೋರ್ಸ್​ಗಳನ್ನು ನೀಡಲು ಪ್ರಾರಂಭಿಸಲಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ಅಧ್ಕಕ್ಷತೆಯಲ್ಲಿ ನಡೆದ ಉನ್ನತ ಮಟ್ಟ್ದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ತಾಂತ್ರಿಕ ಶಿಕ್ಷಣವನ್ನು ಅದರಲ್ಲಿಯೂ ವಿಶೇಷವಾಗಿ ಎಂಜಿನಿಯರ್ ಕೋರ್ಸ್​ಗಳನ್ನು ಪ್ರಾರಂಭಿಸಲು ಮುಂದಿನ ಶೈಕ್ಷಣಿಕ ವರ್ಷದಿಂದ ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡಲು ಕೆಲವು ಐಐಟಿ ಮತ್ತು ಎನ್ಐಟಿಗಳನ್ನು ಕಿರುಪಟ್ಟಿ (short list) ಮಾಡಲಾಗುತ್ತಿದೆ. ಹಿಂದಿಯಲ್ಲಿ ಮೊದಲು  ಎಂಜಿನಿಯರಿಂಗ್ ಕೋರ್ಸ್​ ಐಐಟಿ ಬನಾರಸ್ ಹಿಂದು ಯುನಿವರ್ಸಿಟಿ (ಬಿಹೆಚ್​ಯು) ಆರಂಭಿಸಲಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಸಚಿವಾಲಯದ ವಿವಿಧ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ಯುಜಿಸಿಗೆ ಎಲ್ಲಾ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ಸರಿಯಾದ ಸಮಯಕ್ಕೆ ವಿತರಿಸಲಾಗಿದಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸಿ, ಇದಕ್ಕೆ ಸಹಾಯವಾಣಿಯನ್ನು ಪ್ರಾರಂಭಿಸುವಂತೆ ತಿಳಿಸಿದರು.

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್