AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ

ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ. ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್‌ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ. ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆರೋಪಿಗಳು […]

ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 11:15 AM

Share

ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.

ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್‌ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ.

ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ನಂತರ ಪೊಲೀಸರು 6 ಜಾನುವಾರು ರಕ್ಷಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್