AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ

ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ. ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್‌ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ. ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆರೋಪಿಗಳು […]

ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ
ಆಯೇಷಾ ಬಾನು
|

Updated on: Oct 11, 2020 | 11:15 AM

Share

ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.

ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್‌ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ.

ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ನಂತರ ಪೊಲೀಸರು 6 ಜಾನುವಾರು ರಕ್ಷಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!