AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ

ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ. ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್‌ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ. ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆರೋಪಿಗಳು […]

ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ
ಆಯೇಷಾ ಬಾನು
|

Updated on: Oct 11, 2020 | 11:15 AM

Share

ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.

ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್‌ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ.

ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ನಂತರ ಪೊಲೀಸರು 6 ಜಾನುವಾರು ರಕ್ಷಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ