AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ […]

ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ
ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆ
TV9 Web
| Edited By: |

Updated on: Apr 28, 2022 | 9:29 PM

Share

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ;

ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ ಜನರ ಮೇಲೆ ಹೆಜ್ಜೇನು ದಾಳಿ, ಒಬ್ಬನ ಸಾವು, ಆರು ಜನರ ಸ್ಥಿತಿ ಗಂಭೀರ

ಕುರಾನ್, ಬೈಬಲ್ ರೀತಿ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ; ಸಚಿವ ಬಿ.ಸಿ. ನಾಗೇಶ್

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​