AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ […]

ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ
ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆ
TV9 Web
| Edited By: |

Updated on: Apr 28, 2022 | 9:29 PM

Share

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ;

ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ ಜನರ ಮೇಲೆ ಹೆಜ್ಜೇನು ದಾಳಿ, ಒಬ್ಬನ ಸಾವು, ಆರು ಜನರ ಸ್ಥಿತಿ ಗಂಭೀರ

ಕುರಾನ್, ಬೈಬಲ್ ರೀತಿ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ; ಸಚಿವ ಬಿ.ಸಿ. ನಾಗೇಶ್

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!