Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ […]

ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ
ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 28, 2022 | 9:29 PM

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ;

ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ ಜನರ ಮೇಲೆ ಹೆಜ್ಜೇನು ದಾಳಿ, ಒಬ್ಬನ ಸಾವು, ಆರು ಜನರ ಸ್ಥಿತಿ ಗಂಭೀರ

ಕುರಾನ್, ಬೈಬಲ್ ರೀತಿ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ; ಸಚಿವ ಬಿ.ಸಿ. ನಾಗೇಶ್

ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್