AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 27, 2019 | 1:57 PM

Share

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ.

ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

Published On - 11:57 am, Fri, 27 December 19

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?