AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ
ಸಾಧು ಶ್ರೀನಾಥ್​
|

Updated on:Dec 27, 2019 | 1:57 PM

Share

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ.

ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

Published On - 11:57 am, Fri, 27 December 19

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ