ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ
ಸಾಧು ಶ್ರೀನಾಥ್​

Updated on: Dec 27, 2019 | 1:57 PM

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ.

ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.



Published On - 11:57 am, Fri, 27 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us