AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ. ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ […]

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​
Follow us
ಸಾಧು ಶ್ರೀನಾಥ್​
|

Updated on:Jan 04, 2020 | 2:25 PM

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ.

ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಶಿಕ್ಷಣ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡು ಉದ್ದೇಶ ಮರೆಮಾಚಿದ ಆರೋಪವಿತ್ತು. ಈ ಕುರಿತು ತನಿಖಾ ತಂಡ ವರದಿ ನೀಡಿತ್ತು. ಭೂ ಪರಿವರ್ತನೆ ಆದೇಶ ದುರ್ಬಳಕೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ರೆಸಾರ್ಟ್​ ಬಳಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಭೂ ಪರಿವರ್ತನಾ ಆದೇಶವನ್ನು ರದ್ದುಗೊಳಿಸಲಾಗಿದೆ.

Published On - 2:20 pm, Sat, 4 January 20

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?