AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ. ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ […]

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​
ಸಾಧು ಶ್ರೀನಾಥ್​
|

Updated on:Jan 04, 2020 | 2:25 PM

Share

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ.

ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಶಿಕ್ಷಣ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡು ಉದ್ದೇಶ ಮರೆಮಾಚಿದ ಆರೋಪವಿತ್ತು. ಈ ಕುರಿತು ತನಿಖಾ ತಂಡ ವರದಿ ನೀಡಿತ್ತು. ಭೂ ಪರಿವರ್ತನೆ ಆದೇಶ ದುರ್ಬಳಕೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ರೆಸಾರ್ಟ್​ ಬಳಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಭೂ ಪರಿವರ್ತನಾ ಆದೇಶವನ್ನು ರದ್ದುಗೊಳಿಸಲಾಗಿದೆ.

Published On - 2:20 pm, Sat, 4 January 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ