AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ. ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ […]

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 04, 2020 | 2:25 PM

Share

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ.

ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಶಿಕ್ಷಣ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡು ಉದ್ದೇಶ ಮರೆಮಾಚಿದ ಆರೋಪವಿತ್ತು. ಈ ಕುರಿತು ತನಿಖಾ ತಂಡ ವರದಿ ನೀಡಿತ್ತು. ಭೂ ಪರಿವರ್ತನೆ ಆದೇಶ ದುರ್ಬಳಕೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ರೆಸಾರ್ಟ್​ ಬಳಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಭೂ ಪರಿವರ್ತನಾ ಆದೇಶವನ್ನು ರದ್ದುಗೊಳಿಸಲಾಗಿದೆ.

Published On - 2:20 pm, Sat, 4 January 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ