AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ. ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ […]

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​
ಸಾಧು ಶ್ರೀನಾಥ್​
|

Updated on:Jan 04, 2020 | 2:25 PM

Share

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ.

ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಶಿಕ್ಷಣ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡು ಉದ್ದೇಶ ಮರೆಮಾಚಿದ ಆರೋಪವಿತ್ತು. ಈ ಕುರಿತು ತನಿಖಾ ತಂಡ ವರದಿ ನೀಡಿತ್ತು. ಭೂ ಪರಿವರ್ತನೆ ಆದೇಶ ದುರ್ಬಳಕೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ರೆಸಾರ್ಟ್​ ಬಳಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಭೂ ಪರಿವರ್ತನಾ ಆದೇಶವನ್ನು ರದ್ದುಗೊಳಿಸಲಾಗಿದೆ.

Published On - 2:20 pm, Sat, 4 January 20

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು