AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ. ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ […]

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 04, 2020 | 2:25 PM

Share

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ.

ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಶಿಕ್ಷಣ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡು ಉದ್ದೇಶ ಮರೆಮಾಚಿದ ಆರೋಪವಿತ್ತು. ಈ ಕುರಿತು ತನಿಖಾ ತಂಡ ವರದಿ ನೀಡಿತ್ತು. ಭೂ ಪರಿವರ್ತನೆ ಆದೇಶ ದುರ್ಬಳಕೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ರೆಸಾರ್ಟ್​ ಬಳಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಭೂ ಪರಿವರ್ತನಾ ಆದೇಶವನ್ನು ರದ್ದುಗೊಳಿಸಲಾಗಿದೆ.

Published On - 2:20 pm, Sat, 4 January 20

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ