AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಸಚಿವರ ತವರಲ್ಲೇ ತುಂಗಭದ್ರಾ ಒಡಲು ಬಗೆದ ದಂಧೆಕೋರರು

ಗದಗ: ಗಣಿ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಅಕ್ರಮ ದಂಧೆಯೊಂದು ಬೆಳಕಿಗೆ ಬಂದಿದೆ. ಕಾನೂನನ್ನು ಗಾಳಿಗೆ ತೂರಿ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ತುಂಗಭದ್ರಾ ನದಿ ನೀರಿನಲ್ಲಿ ಜೆಸಿಬಿಗಳ ಘರ್ಜನೆ ಹೆಚ್ಚಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಗ್ರಾಮಗಳಾದ ಹೆಸರೂರು, ಸೀರನಳ್ಳಿ, ಗಂಗಾಪುರ, ಕಕ್ಕೂರ, ಸಿಂಗಟಾಲೂರ, ಕೊರ್ಲಹಳ್ಳಿ ಬಳಿ ನದಿ ತೀರದಲ್ಲಿ ಗಣಿಗಾರಿಕೆ ಮಾಡಲಾಗುತ್ತಿದೆ. ಕಾನೂನು ಪ್ರಕಾರ ನದಿಯ ನೀರಿನಲ್ಲಿ ಮರಳು ತೆಗೆಯುವಂತಿಲ್ಲ. ಆದ್ರೆ, ನಿಯಮ ಗಾಳಿಗೆ ತೂರಿ ಮರಳು ತೆಗೆದು ಸಾಗಾಟ ಮಾಡಲಾಗುತ್ತಿದೆ. ಇದ್ರಿಂದ […]

ಗಣಿ ಸಚಿವರ ತವರಲ್ಲೇ ತುಂಗಭದ್ರಾ ಒಡಲು ಬಗೆದ ದಂಧೆಕೋರರು
ಸಾಧು ಶ್ರೀನಾಥ್​
|

Updated on: May 03, 2020 | 8:22 AM

Share

ಗದಗ: ಗಣಿ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಅಕ್ರಮ ದಂಧೆಯೊಂದು ಬೆಳಕಿಗೆ ಬಂದಿದೆ. ಕಾನೂನನ್ನು ಗಾಳಿಗೆ ತೂರಿ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ತುಂಗಭದ್ರಾ ನದಿ ನೀರಿನಲ್ಲಿ ಜೆಸಿಬಿಗಳ ಘರ್ಜನೆ ಹೆಚ್ಚಾಗಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಗ್ರಾಮಗಳಾದ ಹೆಸರೂರು, ಸೀರನಳ್ಳಿ, ಗಂಗಾಪುರ, ಕಕ್ಕೂರ, ಸಿಂಗಟಾಲೂರ, ಕೊರ್ಲಹಳ್ಳಿ ಬಳಿ ನದಿ ತೀರದಲ್ಲಿ ಗಣಿಗಾರಿಕೆ ಮಾಡಲಾಗುತ್ತಿದೆ. ಕಾನೂನು ಪ್ರಕಾರ ನದಿಯ ನೀರಿನಲ್ಲಿ ಮರಳು ತೆಗೆಯುವಂತಿಲ್ಲ. ಆದ್ರೆ, ನಿಯಮ ಗಾಳಿಗೆ ತೂರಿ ಮರಳು ತೆಗೆದು ಸಾಗಾಟ ಮಾಡಲಾಗುತ್ತಿದೆ. ಇದ್ರಿಂದ ತುಂಗಭದ್ರಾ ಒಡಲು ಮಲೀನವಾಗುತ್ತಿದೆ. ಈ ಬಗ್ಗೆ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ.

ಆದರೆ ಇಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎನ್ನಲಾಗುತ್ತಿದ್ದು, ನದಿ ನೀರಿನಲ್ಲಿ ಮರಳು ತೆಗೆಯಬಾರದು ಎಂಬ ನಿಯಮವಿತ್ತು. ಕಾನೂನನ್ನು ಉಲ್ಲಂಘಿಸಿ ದಂಧೆಕೋರರು ತುಂಗಭದ್ರಾ ಒಡಲನ್ನು ಬಗೆಯುತ್ತಿದ್ದಾರೆ. ಅಲ್ಲದೆ ಗಣಿ ಇಲಾಖೆ ನಿಗದಿ ಮಾಡಿದ್ದಕಿಂತ ಹೆಚ್ಚಾಗಿ ಜೆಸಿಬಿ ಹಾಗೂ ವಾಹನಗಳ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ