AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9ನಲ್ಲಿ ಆ ಅಕ್ರಮ ಪ್ರಸಾರವಾಗ್ತಿದ್ದಂತೆ ಅವರೇಕೆ ಪರಾರಿಯಾದರು ಗೊತ್ತಾ?

ನೆಲಮಂಗಲ: ಬಾಣಸವಾಡಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಣ್ಣು ದಂಧೆ ವಿಚಾರವನ್ನು ಟಿವಿ9ನಲ್ಲಿ ಪ್ರಸಾರ ಮಾಡುತ್ತಿದ್ದಂತೆ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಪರಿಣಾಮ ಅಕ್ರಮ ಮಣ್ಣು ದಂಧೆಕೊರರು ಸತ್ತೆನೋ ಬಿದ್ದೆನೋ ಅಂತಾ ಜೆಸಿಬಿ, ಟಿಪ್ಪರ್‌ಗಳ ಸಮೇತ ಓಡಿ ಹೊಗಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಾಣಸವಾಡಿ ಗ್ರಾಮದ ಗೋಮಾಳ ಜಮೀನಿನಲ್ಲಿ ಗುತ್ತಿಗೆದಾರರೊಬ್ಬರಿಂದ ಬೃಹತ್ ಮಟ್ಟದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ದಂಧೆ ನಡೆಯುತ್ತಿತ್ತು. ಈ ಬಗ್ಗೆ ಗೊತ್ತಿದ್ರೂ ತಾಲೂಕು ಆಡಳಿತ ಏನು ಕ್ರಮ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ […]

ಟಿವಿ9ನಲ್ಲಿ ಆ ಅಕ್ರಮ ಪ್ರಸಾರವಾಗ್ತಿದ್ದಂತೆ ಅವರೇಕೆ ಪರಾರಿಯಾದರು ಗೊತ್ತಾ?
Guru
|

Updated on:Aug 01, 2020 | 2:49 PM

Share

ನೆಲಮಂಗಲ: ಬಾಣಸವಾಡಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಣ್ಣು ದಂಧೆ ವಿಚಾರವನ್ನು ಟಿವಿ9ನಲ್ಲಿ ಪ್ರಸಾರ ಮಾಡುತ್ತಿದ್ದಂತೆ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಪರಿಣಾಮ ಅಕ್ರಮ ಮಣ್ಣು ದಂಧೆಕೊರರು ಸತ್ತೆನೋ ಬಿದ್ದೆನೋ ಅಂತಾ ಜೆಸಿಬಿ, ಟಿಪ್ಪರ್‌ಗಳ ಸಮೇತ ಓಡಿ ಹೊಗಿದ್ದಾರೆ.

ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಾಣಸವಾಡಿ ಗ್ರಾಮದ ಗೋಮಾಳ ಜಮೀನಿನಲ್ಲಿ ಗುತ್ತಿಗೆದಾರರೊಬ್ಬರಿಂದ ಬೃಹತ್ ಮಟ್ಟದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ದಂಧೆ ನಡೆಯುತ್ತಿತ್ತು. ಈ ಬಗ್ಗೆ ಗೊತ್ತಿದ್ರೂ ತಾಲೂಕು ಆಡಳಿತ ಏನು ಕ್ರಮ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ ಗ್ರಾಮಾಂತರ ಪೊಲೀಸರು ಗೊತ್ತಿದ್ರೂ ಗೊತ್ತಿಲ್ಲದಂತೆ ವರ್ತಿಸುತ್ತಿದ್ದರು.

ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡುತ್ತಿದ್ದಂತೆ ಸ್ಥಳೀಯ ಆಡಳಿತ ಮತ್ತು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ತಕ್ಷಣನೆ ಪೊಲೀಸರ ಅಕ್ರಮ ಮಣ್ಣು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ದಾವಿಸಿದ್ದಾರೆ. ಪರಿಣಾಮ ಮಣ್ಣು ದಂಧೆಕೋರರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಈಗ ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:40 pm, Sat, 1 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ