AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9ನಲ್ಲಿ ಆ ಅಕ್ರಮ ಪ್ರಸಾರವಾಗ್ತಿದ್ದಂತೆ ಅವರೇಕೆ ಪರಾರಿಯಾದರು ಗೊತ್ತಾ?

ನೆಲಮಂಗಲ: ಬಾಣಸವಾಡಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಣ್ಣು ದಂಧೆ ವಿಚಾರವನ್ನು ಟಿವಿ9ನಲ್ಲಿ ಪ್ರಸಾರ ಮಾಡುತ್ತಿದ್ದಂತೆ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಪರಿಣಾಮ ಅಕ್ರಮ ಮಣ್ಣು ದಂಧೆಕೊರರು ಸತ್ತೆನೋ ಬಿದ್ದೆನೋ ಅಂತಾ ಜೆಸಿಬಿ, ಟಿಪ್ಪರ್‌ಗಳ ಸಮೇತ ಓಡಿ ಹೊಗಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಾಣಸವಾಡಿ ಗ್ರಾಮದ ಗೋಮಾಳ ಜಮೀನಿನಲ್ಲಿ ಗುತ್ತಿಗೆದಾರರೊಬ್ಬರಿಂದ ಬೃಹತ್ ಮಟ್ಟದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ದಂಧೆ ನಡೆಯುತ್ತಿತ್ತು. ಈ ಬಗ್ಗೆ ಗೊತ್ತಿದ್ರೂ ತಾಲೂಕು ಆಡಳಿತ ಏನು ಕ್ರಮ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ […]

ಟಿವಿ9ನಲ್ಲಿ ಆ ಅಕ್ರಮ ಪ್ರಸಾರವಾಗ್ತಿದ್ದಂತೆ ಅವರೇಕೆ ಪರಾರಿಯಾದರು ಗೊತ್ತಾ?
Guru
|

Updated on:Aug 01, 2020 | 2:49 PM

Share

ನೆಲಮಂಗಲ: ಬಾಣಸವಾಡಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಣ್ಣು ದಂಧೆ ವಿಚಾರವನ್ನು ಟಿವಿ9ನಲ್ಲಿ ಪ್ರಸಾರ ಮಾಡುತ್ತಿದ್ದಂತೆ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಪರಿಣಾಮ ಅಕ್ರಮ ಮಣ್ಣು ದಂಧೆಕೊರರು ಸತ್ತೆನೋ ಬಿದ್ದೆನೋ ಅಂತಾ ಜೆಸಿಬಿ, ಟಿಪ್ಪರ್‌ಗಳ ಸಮೇತ ಓಡಿ ಹೊಗಿದ್ದಾರೆ.

ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಾಣಸವಾಡಿ ಗ್ರಾಮದ ಗೋಮಾಳ ಜಮೀನಿನಲ್ಲಿ ಗುತ್ತಿಗೆದಾರರೊಬ್ಬರಿಂದ ಬೃಹತ್ ಮಟ್ಟದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ದಂಧೆ ನಡೆಯುತ್ತಿತ್ತು. ಈ ಬಗ್ಗೆ ಗೊತ್ತಿದ್ರೂ ತಾಲೂಕು ಆಡಳಿತ ಏನು ಕ್ರಮ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ ಗ್ರಾಮಾಂತರ ಪೊಲೀಸರು ಗೊತ್ತಿದ್ರೂ ಗೊತ್ತಿಲ್ಲದಂತೆ ವರ್ತಿಸುತ್ತಿದ್ದರು.

ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡುತ್ತಿದ್ದಂತೆ ಸ್ಥಳೀಯ ಆಡಳಿತ ಮತ್ತು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ತಕ್ಷಣನೆ ಪೊಲೀಸರ ಅಕ್ರಮ ಮಣ್ಣು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ದಾವಿಸಿದ್ದಾರೆ. ಪರಿಣಾಮ ಮಣ್ಣು ದಂಧೆಕೋರರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಈಗ ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:40 pm, Sat, 1 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ