AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ […]

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2020 | 11:06 AM

Share

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ.

ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ ಜಗಳ ತೆಗೆಯುತ್ತಿದ್ದ.

ಇದರಿಂದ ಬೇಸತ್ತಿದ್ದ ಲತಾಗೆ.. ಈ ಮದ್ಯೆ ಹೂವಿನ ವ್ಯಾಪಾರಿ ಲಕ್ಷ್ಮಣ ಎಂಬಾತನ ಪರಿಚಯವಾಗಿತ್ತು. ಕಾಲ ಕಳೆದಂತೆ, ಸಿದ್ದರಾಜುವಿನ ಕುಡಿತದಿಂದ ರೋಸಿ ಹೋಗಿದ್ದ ಲತಾ, ಗಂಡನನ್ನು ತೊರೆದು ಲಕ್ಷ್ಮಣ ಅಲಿಯಾಸ್ ಲಚ್ಚಿ ಜೊತೆ ವಾಸ ಮಾಡಲು ಪ್ರಾರಂಭಿಸಿದಳು. ಈ ವಿಚಾರ ತಿಳಿದ ಸಿದ್ದರಾಜು ದಿನಾ ಕುಡಿದು ಬಂದು ಲಕ್ಷ್ಮಣನ ಮನೆ ಬಳಿ ಗಲಾಟೆ ಮಾಡುತ್ತಿದ್ದ.

ನಿನ್ನೆ ಇದೇ ವಿಚಾರವಾಗಿ ಲಕ್ಷ್ಮಣ ತನ್ನ ಗೆಳೆಯರನ್ನು ಒಂದು ಕಡೆ ಸೇರಿಸಿಕೊಂಡಿದ್ದ. ಗೆಳೆಯರ ಜೊತೆಗೂಡಿ ಸಿದ್ದರಾಜುನನ್ನು ಆಟೋದಲ್ಲಿ ಕರೆದೊಯ್ದು ಕಂಠಪೂರ್ತಿ ಕುಡಿಸಿ, ರಾತ್ರಿ 9.30ರ ಸುಮಾರಿಗೆ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೊಟೆಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ