AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ […]

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 08, 2020 | 11:06 AM

Share

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ.

ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ ಜಗಳ ತೆಗೆಯುತ್ತಿದ್ದ.

ಇದರಿಂದ ಬೇಸತ್ತಿದ್ದ ಲತಾಗೆ.. ಈ ಮದ್ಯೆ ಹೂವಿನ ವ್ಯಾಪಾರಿ ಲಕ್ಷ್ಮಣ ಎಂಬಾತನ ಪರಿಚಯವಾಗಿತ್ತು. ಕಾಲ ಕಳೆದಂತೆ, ಸಿದ್ದರಾಜುವಿನ ಕುಡಿತದಿಂದ ರೋಸಿ ಹೋಗಿದ್ದ ಲತಾ, ಗಂಡನನ್ನು ತೊರೆದು ಲಕ್ಷ್ಮಣ ಅಲಿಯಾಸ್ ಲಚ್ಚಿ ಜೊತೆ ವಾಸ ಮಾಡಲು ಪ್ರಾರಂಭಿಸಿದಳು. ಈ ವಿಚಾರ ತಿಳಿದ ಸಿದ್ದರಾಜು ದಿನಾ ಕುಡಿದು ಬಂದು ಲಕ್ಷ್ಮಣನ ಮನೆ ಬಳಿ ಗಲಾಟೆ ಮಾಡುತ್ತಿದ್ದ.

ನಿನ್ನೆ ಇದೇ ವಿಚಾರವಾಗಿ ಲಕ್ಷ್ಮಣ ತನ್ನ ಗೆಳೆಯರನ್ನು ಒಂದು ಕಡೆ ಸೇರಿಸಿಕೊಂಡಿದ್ದ. ಗೆಳೆಯರ ಜೊತೆಗೂಡಿ ಸಿದ್ದರಾಜುನನ್ನು ಆಟೋದಲ್ಲಿ ಕರೆದೊಯ್ದು ಕಂಠಪೂರ್ತಿ ಕುಡಿಸಿ, ರಾತ್ರಿ 9.30ರ ಸುಮಾರಿಗೆ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೊಟೆಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್