AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Improve Eyesight: ಕಣ್ಣಿನ ಆರೋಗ್ಯವನ್ನು ಕಾಪಾಡುವ ಆಹಾರಗಳು ಇಲ್ಲಿವೆ

ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ.

TV9 Web
| Edited By: |

Updated on:Jan 13, 2023 | 12:21 PM

Share
ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

ಈಗೀನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

1 / 8
ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ. ಆದ್ದರಿಂದ ನಿಮ್ಮ ಪ್ರತಿ ದಿನದ ಆಹಾರದಲ್ಲಿ ಈ ಕೆಳಗಿನವುಗಳನ್ನು ರೂಡಿಸಿಕೊಳ್ಳಿ.

ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ. ಆದ್ದರಿಂದ ನಿಮ್ಮ ಪ್ರತಿ ದಿನದ ಆಹಾರದಲ್ಲಿ ಈ ಕೆಳಗಿನವುಗಳನ್ನು ರೂಡಿಸಿಕೊಳ್ಳಿ.

2 / 8
ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಕ್ರಮದಲ್ಲಿ ಮಿಟಮಿನ್ ಎ ಭರಿತ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಕ್ರಮದಲ್ಲಿ ಮಿಟಮಿನ್ ಎ ಭರಿತ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

3 / 8
ಮೀನು: ಮಿಟಮಿನ್​​ ಎ ಹೇರಳವಾಗಿರುವ ಆಹಾರಗಳಲ್ಲಿ ಮೀನು ಕೂಡ ಒಂದಾಗಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ಮೀನನ್ನು ಕೂಡ ಸೇರಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೀನಿನಲ್ಲಿರುವ ಒಮೆಗಾ ತ್ರಿ ಫ್ಯಾಟಿ ಆಸಿಡ್ ವಯಸ್ಸಾದಂತೆ ಕಣ್ಣಿಗೆ ಪೊರೆ ಬರುವುದು, ಕಣ್ಣು ಕಾಣಿಸದಂತೆ ಆದವರಿಗೆ ಕಣ್ಣಿಗೆ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸಿ ಕಣ್ಣಿನ ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ.

ಮೀನು: ಮಿಟಮಿನ್​​ ಎ ಹೇರಳವಾಗಿರುವ ಆಹಾರಗಳಲ್ಲಿ ಮೀನು ಕೂಡ ಒಂದಾಗಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ಮೀನನ್ನು ಕೂಡ ಸೇರಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೀನಿನಲ್ಲಿರುವ ಒಮೆಗಾ ತ್ರಿ ಫ್ಯಾಟಿ ಆಸಿಡ್ ವಯಸ್ಸಾದಂತೆ ಕಣ್ಣಿಗೆ ಪೊರೆ ಬರುವುದು, ಕಣ್ಣು ಕಾಣಿಸದಂತೆ ಆದವರಿಗೆ ಕಣ್ಣಿಗೆ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸಿ ಕಣ್ಣಿನ ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ.

4 / 8
ಕ್ಯಾರೆಟ್​​ನಲ್ಲಿ ಮಿಟಮಿನ್ ಸಮೃದ್ದವಾಗಿರುವುದರಿಂದ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವು ಪ್ರತಿದಿನ ಹಸಿ ಅಥವಾ ಬೇಯಿಸಿ ಕೂಡ ಕ್ಯಾರೆಟ್ ಸೇವಿಸಿ.

ಕ್ಯಾರೆಟ್​​ನಲ್ಲಿ ಮಿಟಮಿನ್ ಸಮೃದ್ದವಾಗಿರುವುದರಿಂದ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವು ಪ್ರತಿದಿನ ಹಸಿ ಅಥವಾ ಬೇಯಿಸಿ ಕೂಡ ಕ್ಯಾರೆಟ್ ಸೇವಿಸಿ.

5 / 8
ಪಾಲಕ್‌ ಸೊಪ್ಪು: ಸೊಪ್ಪು ತರಕಾರಿಗಳು ಆರೋಗ್ಯಕರ ಆಹಾರ ಕ್ರಮದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ. ಪಾಲಕ್ ಸೊಪ್ಪು ನಿಮ್ಮ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ದೃಷ್ಟಿ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

ಪಾಲಕ್‌ ಸೊಪ್ಪು: ಸೊಪ್ಪು ತರಕಾರಿಗಳು ಆರೋಗ್ಯಕರ ಆಹಾರ ಕ್ರಮದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ. ಪಾಲಕ್ ಸೊಪ್ಪು ನಿಮ್ಮ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ದೃಷ್ಟಿ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

6 / 8
ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಸಮೃದ್ದವಾಗಿದ್ದು, ಇದು ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ತೂಕ ನಷ್ಟ, ಮಧುಮೇಹ ಕಾಯಿಲೆಯೂ ಉತ್ತಮ ಔಷಧವಾಗಿದೆ.

ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಸಮೃದ್ದವಾಗಿದ್ದು, ಇದು ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ತೂಕ ನಷ್ಟ, ಮಧುಮೇಹ ಕಾಯಿಲೆಯೂ ಉತ್ತಮ ಔಷಧವಾಗಿದೆ.

7 / 8
ಟೊಮೆಟೋ ಹಣ್ಣಿನಲ್ಲಿ ನೈಸರ್ಗಿಕ ವಿಟಮಿನ್​​​ ಎ, ಸಿ, ಕೆ, ಬಿ ಸಮೃದ್ದವಾಗಿದ್ದು, ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಜೊತೆಗೆ  ಫೋಲೇಟ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.

ಟೊಮೆಟೋ ಹಣ್ಣಿನಲ್ಲಿ ನೈಸರ್ಗಿಕ ವಿಟಮಿನ್​​​ ಎ, ಸಿ, ಕೆ, ಬಿ ಸಮೃದ್ದವಾಗಿದ್ದು, ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಜೊತೆಗೆ ಫೋಲೇಟ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.

8 / 8

Published On - 12:18 pm, Fri, 13 January 23

TV9 Web
TV9 Web

TV9 Kannada

Read More
Follow Us
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ