Improve Eyesight: ಕಣ್ಣಿನ ಆರೋಗ್ಯವನ್ನು ಕಾಪಾಡುವ ಆಹಾರಗಳು ಇಲ್ಲಿವೆ

ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ.

| Updated By: ಅಕ್ಷತಾ ವರ್ಕಾಡಿ

Updated on:Jan 13, 2023 | 12:21 PM

ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

ಈಗೀನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

1 / 8
ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ. ಆದ್ದರಿಂದ ನಿಮ್ಮ ಪ್ರತಿ ದಿನದ ಆಹಾರದಲ್ಲಿ ಈ ಕೆಳಗಿನವುಗಳನ್ನು ರೂಡಿಸಿಕೊಳ್ಳಿ.

ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ. ಆದ್ದರಿಂದ ನಿಮ್ಮ ಪ್ರತಿ ದಿನದ ಆಹಾರದಲ್ಲಿ ಈ ಕೆಳಗಿನವುಗಳನ್ನು ರೂಡಿಸಿಕೊಳ್ಳಿ.

2 / 8
ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಕ್ರಮದಲ್ಲಿ ಮಿಟಮಿನ್ ಎ ಭರಿತ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಕ್ರಮದಲ್ಲಿ ಮಿಟಮಿನ್ ಎ ಭರಿತ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

3 / 8
ಮೀನು: ಮಿಟಮಿನ್​​ ಎ ಹೇರಳವಾಗಿರುವ ಆಹಾರಗಳಲ್ಲಿ ಮೀನು ಕೂಡ ಒಂದಾಗಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ಮೀನನ್ನು ಕೂಡ ಸೇರಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೀನಿನಲ್ಲಿರುವ ಒಮೆಗಾ ತ್ರಿ ಫ್ಯಾಟಿ ಆಸಿಡ್ ವಯಸ್ಸಾದಂತೆ ಕಣ್ಣಿಗೆ ಪೊರೆ ಬರುವುದು, ಕಣ್ಣು ಕಾಣಿಸದಂತೆ ಆದವರಿಗೆ ಕಣ್ಣಿಗೆ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸಿ ಕಣ್ಣಿನ ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ.

ಮೀನು: ಮಿಟಮಿನ್​​ ಎ ಹೇರಳವಾಗಿರುವ ಆಹಾರಗಳಲ್ಲಿ ಮೀನು ಕೂಡ ಒಂದಾಗಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ಮೀನನ್ನು ಕೂಡ ಸೇರಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೀನಿನಲ್ಲಿರುವ ಒಮೆಗಾ ತ್ರಿ ಫ್ಯಾಟಿ ಆಸಿಡ್ ವಯಸ್ಸಾದಂತೆ ಕಣ್ಣಿಗೆ ಪೊರೆ ಬರುವುದು, ಕಣ್ಣು ಕಾಣಿಸದಂತೆ ಆದವರಿಗೆ ಕಣ್ಣಿಗೆ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸಿ ಕಣ್ಣಿನ ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ.

4 / 8
ಕ್ಯಾರೆಟ್​​ನಲ್ಲಿ ಮಿಟಮಿನ್ ಸಮೃದ್ದವಾಗಿರುವುದರಿಂದ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವು ಪ್ರತಿದಿನ ಹಸಿ ಅಥವಾ ಬೇಯಿಸಿ ಕೂಡ ಕ್ಯಾರೆಟ್ ಸೇವಿಸಿ.

ಕ್ಯಾರೆಟ್​​ನಲ್ಲಿ ಮಿಟಮಿನ್ ಸಮೃದ್ದವಾಗಿರುವುದರಿಂದ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವು ಪ್ರತಿದಿನ ಹಸಿ ಅಥವಾ ಬೇಯಿಸಿ ಕೂಡ ಕ್ಯಾರೆಟ್ ಸೇವಿಸಿ.

5 / 8
ಪಾಲಕ್‌ ಸೊಪ್ಪು: ಸೊಪ್ಪು ತರಕಾರಿಗಳು ಆರೋಗ್ಯಕರ ಆಹಾರ ಕ್ರಮದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ. ಪಾಲಕ್ ಸೊಪ್ಪು ನಿಮ್ಮ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ದೃಷ್ಟಿ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

ಪಾಲಕ್‌ ಸೊಪ್ಪು: ಸೊಪ್ಪು ತರಕಾರಿಗಳು ಆರೋಗ್ಯಕರ ಆಹಾರ ಕ್ರಮದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ. ಪಾಲಕ್ ಸೊಪ್ಪು ನಿಮ್ಮ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ದೃಷ್ಟಿ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

6 / 8
ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಸಮೃದ್ದವಾಗಿದ್ದು, ಇದು ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ತೂಕ ನಷ್ಟ, ಮಧುಮೇಹ ಕಾಯಿಲೆಯೂ ಉತ್ತಮ ಔಷಧವಾಗಿದೆ.

ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಸಮೃದ್ದವಾಗಿದ್ದು, ಇದು ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ತೂಕ ನಷ್ಟ, ಮಧುಮೇಹ ಕಾಯಿಲೆಯೂ ಉತ್ತಮ ಔಷಧವಾಗಿದೆ.

7 / 8
ಟೊಮೆಟೋ ಹಣ್ಣಿನಲ್ಲಿ ನೈಸರ್ಗಿಕ ವಿಟಮಿನ್​​​ ಎ, ಸಿ, ಕೆ, ಬಿ ಸಮೃದ್ದವಾಗಿದ್ದು, ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಜೊತೆಗೆ  ಫೋಲೇಟ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.

ಟೊಮೆಟೋ ಹಣ್ಣಿನಲ್ಲಿ ನೈಸರ್ಗಿಕ ವಿಟಮಿನ್​​​ ಎ, ಸಿ, ಕೆ, ಬಿ ಸಮೃದ್ದವಾಗಿದ್ದು, ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಜೊತೆಗೆ ಫೋಲೇಟ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.

8 / 8

Published On - 12:18 pm, Fri, 13 January 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ