AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Improve Eyesight: ಕಣ್ಣಿನ ಆರೋಗ್ಯವನ್ನು ಕಾಪಾಡುವ ಆಹಾರಗಳು ಇಲ್ಲಿವೆ

ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 13, 2023 | 12:21 PM

ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

ಈಗೀನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

1 / 8
ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ. ಆದ್ದರಿಂದ ನಿಮ್ಮ ಪ್ರತಿ ದಿನದ ಆಹಾರದಲ್ಲಿ ಈ ಕೆಳಗಿನವುಗಳನ್ನು ರೂಡಿಸಿಕೊಳ್ಳಿ.

ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ. ಆದ್ದರಿಂದ ನಿಮ್ಮ ಪ್ರತಿ ದಿನದ ಆಹಾರದಲ್ಲಿ ಈ ಕೆಳಗಿನವುಗಳನ್ನು ರೂಡಿಸಿಕೊಳ್ಳಿ.

2 / 8
ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಕ್ರಮದಲ್ಲಿ ಮಿಟಮಿನ್ ಎ ಭರಿತ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಕ್ರಮದಲ್ಲಿ ಮಿಟಮಿನ್ ಎ ಭರಿತ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

3 / 8
ಮೀನು: ಮಿಟಮಿನ್​​ ಎ ಹೇರಳವಾಗಿರುವ ಆಹಾರಗಳಲ್ಲಿ ಮೀನು ಕೂಡ ಒಂದಾಗಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ಮೀನನ್ನು ಕೂಡ ಸೇರಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೀನಿನಲ್ಲಿರುವ ಒಮೆಗಾ ತ್ರಿ ಫ್ಯಾಟಿ ಆಸಿಡ್ ವಯಸ್ಸಾದಂತೆ ಕಣ್ಣಿಗೆ ಪೊರೆ ಬರುವುದು, ಕಣ್ಣು ಕಾಣಿಸದಂತೆ ಆದವರಿಗೆ ಕಣ್ಣಿಗೆ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸಿ ಕಣ್ಣಿನ ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ.

ಮೀನು: ಮಿಟಮಿನ್​​ ಎ ಹೇರಳವಾಗಿರುವ ಆಹಾರಗಳಲ್ಲಿ ಮೀನು ಕೂಡ ಒಂದಾಗಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ಮೀನನ್ನು ಕೂಡ ಸೇರಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೀನಿನಲ್ಲಿರುವ ಒಮೆಗಾ ತ್ರಿ ಫ್ಯಾಟಿ ಆಸಿಡ್ ವಯಸ್ಸಾದಂತೆ ಕಣ್ಣಿಗೆ ಪೊರೆ ಬರುವುದು, ಕಣ್ಣು ಕಾಣಿಸದಂತೆ ಆದವರಿಗೆ ಕಣ್ಣಿಗೆ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸಿ ಕಣ್ಣಿನ ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ.

4 / 8
ಕ್ಯಾರೆಟ್​​ನಲ್ಲಿ ಮಿಟಮಿನ್ ಸಮೃದ್ದವಾಗಿರುವುದರಿಂದ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವು ಪ್ರತಿದಿನ ಹಸಿ ಅಥವಾ ಬೇಯಿಸಿ ಕೂಡ ಕ್ಯಾರೆಟ್ ಸೇವಿಸಿ.

ಕ್ಯಾರೆಟ್​​ನಲ್ಲಿ ಮಿಟಮಿನ್ ಸಮೃದ್ದವಾಗಿರುವುದರಿಂದ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವು ಪ್ರತಿದಿನ ಹಸಿ ಅಥವಾ ಬೇಯಿಸಿ ಕೂಡ ಕ್ಯಾರೆಟ್ ಸೇವಿಸಿ.

5 / 8
ಪಾಲಕ್‌ ಸೊಪ್ಪು: ಸೊಪ್ಪು ತರಕಾರಿಗಳು ಆರೋಗ್ಯಕರ ಆಹಾರ ಕ್ರಮದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ. ಪಾಲಕ್ ಸೊಪ್ಪು ನಿಮ್ಮ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ದೃಷ್ಟಿ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

ಪಾಲಕ್‌ ಸೊಪ್ಪು: ಸೊಪ್ಪು ತರಕಾರಿಗಳು ಆರೋಗ್ಯಕರ ಆಹಾರ ಕ್ರಮದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ. ಪಾಲಕ್ ಸೊಪ್ಪು ನಿಮ್ಮ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ದೃಷ್ಟಿ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

6 / 8
ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಸಮೃದ್ದವಾಗಿದ್ದು, ಇದು ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ತೂಕ ನಷ್ಟ, ಮಧುಮೇಹ ಕಾಯಿಲೆಯೂ ಉತ್ತಮ ಔಷಧವಾಗಿದೆ.

ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಸಮೃದ್ದವಾಗಿದ್ದು, ಇದು ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ತೂಕ ನಷ್ಟ, ಮಧುಮೇಹ ಕಾಯಿಲೆಯೂ ಉತ್ತಮ ಔಷಧವಾಗಿದೆ.

7 / 8
ಟೊಮೆಟೋ ಹಣ್ಣಿನಲ್ಲಿ ನೈಸರ್ಗಿಕ ವಿಟಮಿನ್​​​ ಎ, ಸಿ, ಕೆ, ಬಿ ಸಮೃದ್ದವಾಗಿದ್ದು, ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಜೊತೆಗೆ  ಫೋಲೇಟ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.

ಟೊಮೆಟೋ ಹಣ್ಣಿನಲ್ಲಿ ನೈಸರ್ಗಿಕ ವಿಟಮಿನ್​​​ ಎ, ಸಿ, ಕೆ, ಬಿ ಸಮೃದ್ದವಾಗಿದ್ದು, ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಜೊತೆಗೆ ಫೋಲೇಟ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.

8 / 8

Published On - 12:18 pm, Fri, 13 January 23

Follow us
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ