AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 154 ವಾರ್ಡ್​​ಗಳು ಗ್ರೀನ್ ಝೋನ್​​ನಲ್ಲಿವೆ! ಮುಂದೇನು?

ಬೆಂಗಳೂರು: ಕೊರೊನಾ ಆಕ್ರಮಣ ಕಾಲದಲ್ಲಿ ಬೆಂಗಳೂರಿಗರಿಗೆ ದೊಡ್ಡ ಸಮಾಧಾನಕರ ಸಂಗತಿಯೊಂದಿದೆ. ರಾಜಧಾನಿ ಬೆಂಗಳೂರು ಬಹುತೇಕ Green Zone ನಲ್ಲಿದೆ. ಆದ್ರೆ ಕೆಲವೇ Red Zone ಗಳಿಂದಾಗಿ ಇಡೀ ಬೆಂಗಳೂರಿನ ಮೇಲೆ ಅತಂಕದ ಛಾಯೆ ಕಾಣಿಸಿಕೊಂಡಿದೆ. ಬೆಂಗಳೂರಿನ 198 ವಾರ್ಡ್ ಗಳ ಪೈಕಿ 154 ವಾರ್ಡ್ ಗಳು ಗ್ರೀನ್ ಝೋನ್ ನಲ್ಲಿವೆ. ಈ ಗ್ರೀನ್ ಝೋನ್ ಗಳಲ್ಲಿ ಯಾವುದೇ ‌ಕೊರೊನಾ‌ ಸೋಂಕಿತರು‌ ಪತ್ತೆಯಾಗಿಲ್ಲ. ಇನ್ನುಳಿದ25 ವಾರ್ಡ್ ಗಳು ಕಂಟೇನ್ಮೆಂಟ್ ಝೋನ್ ಗಳಾಗಿವೆ. ಇವುಗಳದೇ ಕಾಟ/ ಕಂಟಕವಾಗಿರುವುದು. ಈ ಅಂಕಿ […]

ಬೆಂಗಳೂರಿನಲ್ಲಿ 154 ವಾರ್ಡ್​​ಗಳು ಗ್ರೀನ್ ಝೋನ್​​ನಲ್ಲಿವೆ! ಮುಂದೇನು?
ಬಿಬಿಎಂಪಿ ಮುಖ್ಯ ಕಚೇರಿ
ಸಾಧು ಶ್ರೀನಾಥ್​
|

Updated on: May 02, 2020 | 5:05 PM

Share

ಬೆಂಗಳೂರು: ಕೊರೊನಾ ಆಕ್ರಮಣ ಕಾಲದಲ್ಲಿ ಬೆಂಗಳೂರಿಗರಿಗೆ ದೊಡ್ಡ ಸಮಾಧಾನಕರ ಸಂಗತಿಯೊಂದಿದೆ. ರಾಜಧಾನಿ ಬೆಂಗಳೂರು ಬಹುತೇಕ Green Zone ನಲ್ಲಿದೆ. ಆದ್ರೆ ಕೆಲವೇ Red Zone ಗಳಿಂದಾಗಿ ಇಡೀ ಬೆಂಗಳೂರಿನ ಮೇಲೆ ಅತಂಕದ ಛಾಯೆ ಕಾಣಿಸಿಕೊಂಡಿದೆ.

ಬೆಂಗಳೂರಿನ 198 ವಾರ್ಡ್ ಗಳ ಪೈಕಿ 154 ವಾರ್ಡ್ ಗಳು ಗ್ರೀನ್ ಝೋನ್ ನಲ್ಲಿವೆ. ಈ ಗ್ರೀನ್ ಝೋನ್ ಗಳಲ್ಲಿ ಯಾವುದೇ ‌ಕೊರೊನಾ‌ ಸೋಂಕಿತರು‌ ಪತ್ತೆಯಾಗಿಲ್ಲ. ಇನ್ನುಳಿದ25 ವಾರ್ಡ್ ಗಳು ಕಂಟೇನ್ಮೆಂಟ್ ಝೋನ್ ಗಳಾಗಿವೆ. ಇವುಗಳದೇ ಕಾಟ/ ಕಂಟಕವಾಗಿರುವುದು.

ಈ ಅಂಕಿ ಅಂಶಗಳನ್ನು ಗಂಭೀರವಾಗಿ ತಾಳೆಹಾಕಿ ನೋಡಿರುವ ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್ ಕೂಡಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ, ಬೆಂಗಳೂರಿನ ಗ್ರೀನ್ ಜೋನ್ ವಾರ್ಡ್​ಗಳಿಗೆ ಲಾಕ್​ಡೌನ್​ ಮಾರ್ಗಸೂಚಿಗಳಲ್ಲಿ ಸಡಿಲಿಕೆ ನೀಡುವಂತೆ ಮನವಿ ಮಾಡಲು ಮುಂದಾಗಿದ್ದಾರೆ.

ಆದ್ರೆ ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವುದೇ ಲಾಕ್​ಡೌನ್​ ನಿಯಮಗಳು ಸಡಿಲಿಕೆ ಇರೋಲ್ಲ. ಗ್ರೀನ್ ಜೋನ್ ವಾರ್ಡ್ ಗಳಲ್ಲಿ ಮಾತ್ರ ಸಡಿಲಿಕೆ ನೀಡುವಂತೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆಯೂ ಅವರು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು