AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 154 ವಾರ್ಡ್​​ಗಳು ಗ್ರೀನ್ ಝೋನ್​​ನಲ್ಲಿವೆ! ಮುಂದೇನು?

ಬೆಂಗಳೂರು: ಕೊರೊನಾ ಆಕ್ರಮಣ ಕಾಲದಲ್ಲಿ ಬೆಂಗಳೂರಿಗರಿಗೆ ದೊಡ್ಡ ಸಮಾಧಾನಕರ ಸಂಗತಿಯೊಂದಿದೆ. ರಾಜಧಾನಿ ಬೆಂಗಳೂರು ಬಹುತೇಕ Green Zone ನಲ್ಲಿದೆ. ಆದ್ರೆ ಕೆಲವೇ Red Zone ಗಳಿಂದಾಗಿ ಇಡೀ ಬೆಂಗಳೂರಿನ ಮೇಲೆ ಅತಂಕದ ಛಾಯೆ ಕಾಣಿಸಿಕೊಂಡಿದೆ. ಬೆಂಗಳೂರಿನ 198 ವಾರ್ಡ್ ಗಳ ಪೈಕಿ 154 ವಾರ್ಡ್ ಗಳು ಗ್ರೀನ್ ಝೋನ್ ನಲ್ಲಿವೆ. ಈ ಗ್ರೀನ್ ಝೋನ್ ಗಳಲ್ಲಿ ಯಾವುದೇ ‌ಕೊರೊನಾ‌ ಸೋಂಕಿತರು‌ ಪತ್ತೆಯಾಗಿಲ್ಲ. ಇನ್ನುಳಿದ25 ವಾರ್ಡ್ ಗಳು ಕಂಟೇನ್ಮೆಂಟ್ ಝೋನ್ ಗಳಾಗಿವೆ. ಇವುಗಳದೇ ಕಾಟ/ ಕಂಟಕವಾಗಿರುವುದು. ಈ ಅಂಕಿ […]

ಬೆಂಗಳೂರಿನಲ್ಲಿ 154 ವಾರ್ಡ್​​ಗಳು ಗ್ರೀನ್ ಝೋನ್​​ನಲ್ಲಿವೆ! ಮುಂದೇನು?
ಬಿಬಿಎಂಪಿ ಮುಖ್ಯ ಕಚೇರಿ
ಸಾಧು ಶ್ರೀನಾಥ್​
|

Updated on: May 02, 2020 | 5:05 PM

Share

ಬೆಂಗಳೂರು: ಕೊರೊನಾ ಆಕ್ರಮಣ ಕಾಲದಲ್ಲಿ ಬೆಂಗಳೂರಿಗರಿಗೆ ದೊಡ್ಡ ಸಮಾಧಾನಕರ ಸಂಗತಿಯೊಂದಿದೆ. ರಾಜಧಾನಿ ಬೆಂಗಳೂರು ಬಹುತೇಕ Green Zone ನಲ್ಲಿದೆ. ಆದ್ರೆ ಕೆಲವೇ Red Zone ಗಳಿಂದಾಗಿ ಇಡೀ ಬೆಂಗಳೂರಿನ ಮೇಲೆ ಅತಂಕದ ಛಾಯೆ ಕಾಣಿಸಿಕೊಂಡಿದೆ.

ಬೆಂಗಳೂರಿನ 198 ವಾರ್ಡ್ ಗಳ ಪೈಕಿ 154 ವಾರ್ಡ್ ಗಳು ಗ್ರೀನ್ ಝೋನ್ ನಲ್ಲಿವೆ. ಈ ಗ್ರೀನ್ ಝೋನ್ ಗಳಲ್ಲಿ ಯಾವುದೇ ‌ಕೊರೊನಾ‌ ಸೋಂಕಿತರು‌ ಪತ್ತೆಯಾಗಿಲ್ಲ. ಇನ್ನುಳಿದ25 ವಾರ್ಡ್ ಗಳು ಕಂಟೇನ್ಮೆಂಟ್ ಝೋನ್ ಗಳಾಗಿವೆ. ಇವುಗಳದೇ ಕಾಟ/ ಕಂಟಕವಾಗಿರುವುದು.

ಈ ಅಂಕಿ ಅಂಶಗಳನ್ನು ಗಂಭೀರವಾಗಿ ತಾಳೆಹಾಕಿ ನೋಡಿರುವ ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್ ಕೂಡಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ, ಬೆಂಗಳೂರಿನ ಗ್ರೀನ್ ಜೋನ್ ವಾರ್ಡ್​ಗಳಿಗೆ ಲಾಕ್​ಡೌನ್​ ಮಾರ್ಗಸೂಚಿಗಳಲ್ಲಿ ಸಡಿಲಿಕೆ ನೀಡುವಂತೆ ಮನವಿ ಮಾಡಲು ಮುಂದಾಗಿದ್ದಾರೆ.

ಆದ್ರೆ ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವುದೇ ಲಾಕ್​ಡೌನ್​ ನಿಯಮಗಳು ಸಡಿಲಿಕೆ ಇರೋಲ್ಲ. ಗ್ರೀನ್ ಜೋನ್ ವಾರ್ಡ್ ಗಳಲ್ಲಿ ಮಾತ್ರ ಸಡಿಲಿಕೆ ನೀಡುವಂತೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆಯೂ ಅವರು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್