AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 154 ವಾರ್ಡ್​​ಗಳು ಗ್ರೀನ್ ಝೋನ್​​ನಲ್ಲಿವೆ! ಮುಂದೇನು?

ಬೆಂಗಳೂರು: ಕೊರೊನಾ ಆಕ್ರಮಣ ಕಾಲದಲ್ಲಿ ಬೆಂಗಳೂರಿಗರಿಗೆ ದೊಡ್ಡ ಸಮಾಧಾನಕರ ಸಂಗತಿಯೊಂದಿದೆ. ರಾಜಧಾನಿ ಬೆಂಗಳೂರು ಬಹುತೇಕ Green Zone ನಲ್ಲಿದೆ. ಆದ್ರೆ ಕೆಲವೇ Red Zone ಗಳಿಂದಾಗಿ ಇಡೀ ಬೆಂಗಳೂರಿನ ಮೇಲೆ ಅತಂಕದ ಛಾಯೆ ಕಾಣಿಸಿಕೊಂಡಿದೆ. ಬೆಂಗಳೂರಿನ 198 ವಾರ್ಡ್ ಗಳ ಪೈಕಿ 154 ವಾರ್ಡ್ ಗಳು ಗ್ರೀನ್ ಝೋನ್ ನಲ್ಲಿವೆ. ಈ ಗ್ರೀನ್ ಝೋನ್ ಗಳಲ್ಲಿ ಯಾವುದೇ ‌ಕೊರೊನಾ‌ ಸೋಂಕಿತರು‌ ಪತ್ತೆಯಾಗಿಲ್ಲ. ಇನ್ನುಳಿದ25 ವಾರ್ಡ್ ಗಳು ಕಂಟೇನ್ಮೆಂಟ್ ಝೋನ್ ಗಳಾಗಿವೆ. ಇವುಗಳದೇ ಕಾಟ/ ಕಂಟಕವಾಗಿರುವುದು. ಈ ಅಂಕಿ […]

ಬೆಂಗಳೂರಿನಲ್ಲಿ 154 ವಾರ್ಡ್​​ಗಳು ಗ್ರೀನ್ ಝೋನ್​​ನಲ್ಲಿವೆ! ಮುಂದೇನು?
ಬಿಬಿಎಂಪಿ ಮುಖ್ಯ ಕಚೇರಿ
ಸಾಧು ಶ್ರೀನಾಥ್​
|

Updated on: May 02, 2020 | 5:05 PM

Share

ಬೆಂಗಳೂರು: ಕೊರೊನಾ ಆಕ್ರಮಣ ಕಾಲದಲ್ಲಿ ಬೆಂಗಳೂರಿಗರಿಗೆ ದೊಡ್ಡ ಸಮಾಧಾನಕರ ಸಂಗತಿಯೊಂದಿದೆ. ರಾಜಧಾನಿ ಬೆಂಗಳೂರು ಬಹುತೇಕ Green Zone ನಲ್ಲಿದೆ. ಆದ್ರೆ ಕೆಲವೇ Red Zone ಗಳಿಂದಾಗಿ ಇಡೀ ಬೆಂಗಳೂರಿನ ಮೇಲೆ ಅತಂಕದ ಛಾಯೆ ಕಾಣಿಸಿಕೊಂಡಿದೆ.

ಬೆಂಗಳೂರಿನ 198 ವಾರ್ಡ್ ಗಳ ಪೈಕಿ 154 ವಾರ್ಡ್ ಗಳು ಗ್ರೀನ್ ಝೋನ್ ನಲ್ಲಿವೆ. ಈ ಗ್ರೀನ್ ಝೋನ್ ಗಳಲ್ಲಿ ಯಾವುದೇ ‌ಕೊರೊನಾ‌ ಸೋಂಕಿತರು‌ ಪತ್ತೆಯಾಗಿಲ್ಲ. ಇನ್ನುಳಿದ25 ವಾರ್ಡ್ ಗಳು ಕಂಟೇನ್ಮೆಂಟ್ ಝೋನ್ ಗಳಾಗಿವೆ. ಇವುಗಳದೇ ಕಾಟ/ ಕಂಟಕವಾಗಿರುವುದು.

ಈ ಅಂಕಿ ಅಂಶಗಳನ್ನು ಗಂಭೀರವಾಗಿ ತಾಳೆಹಾಕಿ ನೋಡಿರುವ ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್ ಕೂಡಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ, ಬೆಂಗಳೂರಿನ ಗ್ರೀನ್ ಜೋನ್ ವಾರ್ಡ್​ಗಳಿಗೆ ಲಾಕ್​ಡೌನ್​ ಮಾರ್ಗಸೂಚಿಗಳಲ್ಲಿ ಸಡಿಲಿಕೆ ನೀಡುವಂತೆ ಮನವಿ ಮಾಡಲು ಮುಂದಾಗಿದ್ದಾರೆ.

ಆದ್ರೆ ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವುದೇ ಲಾಕ್​ಡೌನ್​ ನಿಯಮಗಳು ಸಡಿಲಿಕೆ ಇರೋಲ್ಲ. ಗ್ರೀನ್ ಜೋನ್ ವಾರ್ಡ್ ಗಳಲ್ಲಿ ಮಾತ್ರ ಸಡಿಲಿಕೆ ನೀಡುವಂತೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆಯೂ ಅವರು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ