AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ. ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ […]

ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್
ಸಾಧು ಶ್ರೀನಾಥ್​
|

Updated on:Jan 16, 2020 | 2:17 PM

Share

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ.

ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ ನಟಿಸುತ್ತಿದ್ದಾರೆ. ತಮಿಳಿನ ಬಕ್ಕಿಯರಾಜ್ ಕಣ್ಣನ್ ನಿರ್ದೇಶನದ ಸುಲ್ತಾನ್ ಸಿನಿಮಾದ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. 2021ಕ್ಕೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

ರಶ್ಮಿಕಾ ತೆಲುಗು ನಂತರ ಮೊದಲ ಬಾರಿಗೆ ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ, ಅಂಜನಿ ಪುತ್ರ,ಚಮಕ್, ಯಜಮಾನ, ಪೊಗರು ಸೇರಿದಂತೆ ಒಟ್ಟು ಐದು ಚಿತ್ರಗಳಲ್ಲಿ ರಶ್ಮಿಕಾ ಅಭಿನಯಿಸಿದ್ದಾರೆ. ತೆಲುಗಿನಲ್ಲಿ ಒಪ್ಪಿಕೊಂಡಿರುವ ಚಿತ್ರಗಳನ್ನು ಸೇರಿಸಿದರೆ ಒಟ್ಟು ಏಳು ಚಿತ್ರಗಳಾಗಿವೆ. ಚಲೋ, ಗೀತಗೋವಿಂದಂ, ದೇವದಾಸ್, ಡಿಯರ್ ಕಾಮ್ ರೇಡ್, ಸರಿಲೇರು ನೀಕ್ಕೆವರು, ಭೀಷ್ಮಾ, AA-20 ರಶ್ಮಿಕಾಳ ತೆಲುಗು ಚಿತ್ರಗಳು.

ಸೆರೆನಿಟಿ ಹಾಲ್​ನಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ: ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ಬೆನ್ನಲೆ ಈಗ ರಶ್ಮಿಕಾ ಮಂದಣ್ಣ ತಂದೆ ಒಡೆತನದ ಸೆರೆನಿಟಿ ಹಾಲ್​ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ತಂಡದಿಂದ ರಶ್ಮಿಕಾ ನಿವಾಸ‌ದಲ್ಲಿ ಪರಿಶೀಲನೆ ನಡೀತಿದ್ರೆ. ಮತ್ತೊಂದು ತಂಡದಿಂದ ಸೆರೆನಿಟಿ ಹಾಲ್​ನಲ್ಲಿ ಪರಿಶೀಲನೆ ನಡೆಯುತ್ತಿದೆ.

Published On - 12:17 pm, Thu, 16 January 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ